ಹೊಸದಿಲ್ಲಿ: ಸಚಿವ ಕೆ.ಹೆಚ್. ಮುನಿಯಪ್ಪ ಅವರು ಒಳಮೀಸಲಾತಿ ಜಾರಿ ಕುರಿತು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ಈ ಕುರಿತು ಇಂದು(ನ.26) ಹೊಸದಿಲ್ಲಿ ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿರುವ ಅವರು, ಸುಪ್ರೀಂಕೋರ್ಟ್ ಒಳ ಮೀಸಲಾತಿ ಕುರಿತು ಐತಿಹಾಸಿಕ ತೀರ್ಪು ನೀಡಿದೆ. ಈ ತೀರ್ಪಿನ ಅನ್ವಯ
ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳಿವೆ. ಅವುಗಳನ್ನು ಸಮವಾಗಿ ಹಂಚುವುದು ನಮ್ಮ ಸರ್ಕಾರದ ಮೂಲ ಉದ್ದೇಶವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ ಅವರ ನೇತೃತ್ವದ ಆರೋಗವನ್ನು ರಚಿಸಿದ್ದು, ಮೂರು ತಿಂಗಳೊಳಗಾಗಿ ವರದಿಗಳನ್ನು ಪಡೆದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಜಾರಿಗೊಳಿಸಲು ಬದ್ದರಾಗಿದ್ದೇವೆ ಎಂದು ಹೇಳಿದ್ದಾರೆ.
ತೆಲಂಗಾಣ ಸಿಎಂ ರೇವಂತ್ ರೆಡ್ಡಿಯವರು ಇದೇ ವೇಳೆ ಪ್ರತಿಕ್ರಿಯೆ ನೀಡಿ, 75 ವರ್ಷಗಳಿಂದ ಶೋಷಿತರಲ್ಲಿ ಶೋಷಿತರಾಗಿರುವ ಸಮುದಾಯಗಳಿಗೆ ನ್ಯಾಯ ಸಿಗುವ ಕಾಲ ಬಂದಿದೆ. ಎಲ್ಲಾ ಜಾತಿಗಳಿಗೂ ಸಮವಾಗೊ ಒಳಮೀಸಲಾತಿ ಹಂಚಿಕೆ ಮಾಡುವ ಮೂಲಕ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವುದು ಅತ್ಯವಶ್ಯಕ ಎಂದು ತಿಳಿಸಿದ್ದಾರೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…