ಕೇರಳ/ತಿರುವನಂತಪುರ: ತಪ್ಪು ದಾರಿಗೆ ಎಳೆಯುವ ಜಾಹೀರಾತು ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್ದೇವ್ ಮತ್ತು ಪತಂಜಲಿ ಆಯುರ್ವೇದ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ ಎಂದು ಲೈವ್ ಲಾ ವರದಿ ನೀಡಿದೆ.
ಆಚಾರ್ಯ ಬಾಲಕೃಷ್ಣ ಅವರು ಇಂಗ್ಲೀಷ್ ಮತ್ತು ಮಲಯಾಳಂ ಪತ್ರಿಕೆಗಳಲ್ಲಿ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದ ಮೇಲೆ ದಿವ್ಯಾ ಫಾರ್ಮಸಿ ವಿರುದ್ಧ ಕೇರಳದ ಡ್ರಗ್ಸ್ ಇನ್ಸ್ಪೆಕ್ಟರ್ ಅವರು ಪ್ರಕರಣ ದಾಖಲಿಸಿದ್ದರು.
ಈ ಕುರಿತು ಫೆಬ್ರವರಿ.1 ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಆರೋಪಿಗಳಿಗೆ ಸೂಚಿಸಿತ್ತು. ಆದರೆ ಆರೋಪಿಗಳು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಅನ್ನು ಜಾರಿಗೊಳಿಸಿದೆ.
ಜಾಹೀರಾತು ಏನು?
ಪತಂಜಲಿ ಆಯುರ್ವೇದ ಕಂಪೆನಿಯೂ ತಾನು ತಯಾರಿಸುವ ಔಷಧಿಗಳು ಹಲವು ಕಾಯಿಲೆಗಳನ್ನು ವಾಸಿ ಮಾಡುತ್ತದೆ ಎಂದು ಜಾಹೀರಾತಿನಲ್ಲಿ ಪ್ರಚಾರ ಮಾಡಿತ್ತು.
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…