ಮುಂಬೈ: ದೆಹಲಿಯ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಅವರನ್ನು ಬಿಸಿಸಿಐನ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಮುಂಬೈನಲ್ಲಿಂದು ನಡೆದ ವಾರ್ಷಿಕ ಸಾಮಾನ್ಯ ಸಭೆ ಮುಕ್ತಾಯದ ನಂತ ಮನ್ಹಾಸ್ ಅವರನ್ನು ಹೊಸ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ.
ರೋಜರ್ ಬಿನ್ನಿ ಅವರ ಸ್ಥಾನದಲ್ಲಿ ಮನ್ಹಾಸ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮಾಜಿ ಕ್ರಿಕೆಟಿಗ ರಾಜೀವ್ ಶುಕ್ಲಾ ಅವರನ್ನು ಉಪಾಧ್ಯಕ್ಷರನ್ನಾಗಿ, ದೇವಜಿತ್ ಸೈಕಿಯಾ ಅವರನ್ನು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ:-ಚಾಮುಂಡಿಬೆಟ್ಟದಲ್ಲಿ ಸರಣಿ ಅಪಘಾತ ಪ್ರಕರಣ: ಓರ್ವ ವ್ಯಕ್ತಿ ಸಾವು
ಇದಲ್ಲದೇ ಪ್ರಭತೇಜ್ ಸಿಂಗ್ ಭಾಟಿಯಾ ಜಂಟಿ ಕಾರ್ಯದರ್ಶಿಯಾಗಿ, ಎ.ರಘುರಾಮ್ ಭಟ್ ಮಂಡಳಿಯ ಖಜಾಂಚಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…