ನವದೆಹಲಿ : ಚಿನ್ನ ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ.೬ರಷ್ಟು ಕಡಿತ ಮಾಡುವುದಾಗಿ ಸಚಿವೆ ನಿರ್ಮಾಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್ ಮಂಡಿಸಿದ ನಿರ್ಮಾಲಾ ಸೀತಾರಾಮನ್ , ಚಿನ್ನ ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ.೬ರಷ್ಟು ಕಡಿತ ಮಾಡಲಾಗುವುದು. ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ.೬ ಮತ್ತು ಪ್ಲಾಟಿನಂ ಮೇಲೆ ೬.೫ ಗೆ ಇಳಿಕೆ ಮಾಡಲಾಗಿದೆ. ಮೊಬೈಲ್ ಹಾಗೂ ಚಾರ್ಜರ್ ಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗಿದೆ. ಜೊತೆಗೆ ಇ ಕಾಮರ್ಸ್ ಮೇಲಿನ TDS ಇಳಿಸಲಾಗಿದೆ. ಟಿಡಿಎಸ್ ಐಟಿ ಸಲ್ಲಿಕೆ ತಡವಾದರೆ ದಂಡ ಇಲ್ಲ ಎಂದು ಹೇಳಿದ್ದಾರೆ.
ಅಲ್ಲದೆ ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ಸ್ ಡ್ಯೂಟಿ ತೆರವುಗೊಳಿಸಲಾಗುವುದು. ಅಂದರೆ ಈ ಮೂರು ಔಷಧಿಗಳು ಅಗ್ಗವಾಗಲಿದೆ. ಎಕ್ಸ್ ರೇ ಟ್ಯೂಬ್ ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ ೬ ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ ೬.೪ ರಷ್ಟು ಕಡಿಮೆ ಮಾಡಲಾಗುವುದು ಎಂದು ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…