ನವದೆಹಲಿ : ಚಿನ್ನ ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ.೬ರಷ್ಟು ಕಡಿತ ಮಾಡುವುದಾಗಿ ಸಚಿವೆ ನಿರ್ಮಾಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್ ಮಂಡಿಸಿದ ನಿರ್ಮಾಲಾ ಸೀತಾರಾಮನ್ , ಚಿನ್ನ ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ.೬ರಷ್ಟು ಕಡಿತ ಮಾಡಲಾಗುವುದು. ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ.೬ ಮತ್ತು ಪ್ಲಾಟಿನಂ ಮೇಲೆ ೬.೫ ಗೆ ಇಳಿಕೆ ಮಾಡಲಾಗಿದೆ. ಮೊಬೈಲ್ ಹಾಗೂ ಚಾರ್ಜರ್ ಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗಿದೆ. ಜೊತೆಗೆ ಇ ಕಾಮರ್ಸ್ ಮೇಲಿನ TDS ಇಳಿಸಲಾಗಿದೆ. ಟಿಡಿಎಸ್ ಐಟಿ ಸಲ್ಲಿಕೆ ತಡವಾದರೆ ದಂಡ ಇಲ್ಲ ಎಂದು ಹೇಳಿದ್ದಾರೆ.
ಅಲ್ಲದೆ ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ಸ್ ಡ್ಯೂಟಿ ತೆರವುಗೊಳಿಸಲಾಗುವುದು. ಅಂದರೆ ಈ ಮೂರು ಔಷಧಿಗಳು ಅಗ್ಗವಾಗಲಿದೆ. ಎಕ್ಸ್ ರೇ ಟ್ಯೂಬ್ ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ ೬ ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ ೬.೪ ರಷ್ಟು ಕಡಿಮೆ ಮಾಡಲಾಗುವುದು ಎಂದು ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…
ಟಿ.ನರಸೀಪುರ: ಡೆತ್ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…