ಹೊಸದಿಲ್ಲಿ: 18 ನೇ ಲೋಕಸಭೆಯ ಅಧೀವೇಶನವು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರ ನೇತೃತ್ವದಲ್ಲಿ ಜೂನ್ 24 ರಂದು ಪ್ರಾರಂಭವಾಗಿದೆ. ಇಂದು(ಜೂ.26) ಅಧಿಕೃತವಾಗಿ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಓಂ ಬಿರ್ಲಾ ಅವರು ಸತತ ಎರಡನೇ ಬಾರಿಗೆ ಸ್ಪೀಕರ್ ಹುದ್ದೆ ಏರಿದ ಸಂಸದರಾಗಿದ್ದಾರೆ.
ಇಂದು ಹೊಸ ಸಭಾಧ್ಯಕ್ಷರನ್ನು ಸ್ವಾಗತಿಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪರಸ್ಪರ ಕೈಕುಲುಕಿ ಗಮನ ಸೆಳೆದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸಂಸದ ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಆಯ್ಕೆಮಾಡುವ ಪ್ರಸ್ತಾಪವನ್ನು ಮೋದಿ ಮಂಡಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅನುಮೋದಿಸಿದರು. ಪ್ರಸ್ತಾಪಕ್ಕೆ ಧ್ವನಿ ಮತದ ಮೂಲಕ ಅನುಮೋದನೆ ದೊರಕಿತು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…