Aishwarya Gowda
ನವದೆಹಲಿ: ಹಣ ಹಾಗೂ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತವಾಗಿರುವ ಐಶ್ವರ್ಯ ಗೌಡರನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಐಶ್ವರ್ಯ ಗೌಡರನ್ನು ಏಪ್ರಿಲ್.24ರಂದು ವಶಕ್ಕೆ ತೆಗೆದುಕೊಳ್ಳಲಾಗಿತ್ತು ಹಾಗೂ ಪಿಎಂಎಲ್ಎ ವಿಶೇಷ ನ್ಯಾಯಾಲಯವು ಐಶ್ವರ್ಯ ಗೌಡರನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಅವರ ಹಲವು ನಿವಾಸಗಳ ಮೇಲೆ ಏಪ್ರಿಲ್ 24 ಹಾಗೂ 25ರಂದು ಇಡಿ ದಾಳಿ ನಡೆಸಿತ್ತು. ದಾಳಿ ವೇಳೆ ಆರೋಪಿ ಐಶ್ವರ್ಯಾ ಗೌಡ ಮನೆಯಲ್ಲಿ ಸುಮಾರು 2.25 ಕೋಟಿ ರೂ ನಗದು ದೊರೆತಿದ್ದು, ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಸೂಕ್ತ ಉತ್ತರ ನೀಡದ ಕಾರಣ ಅವರನ್ನು ಬಂಧಿಸಲಾಗಿದೆ.
ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…