ದೇಶ- ವಿದೇಶ

ಮೋದಿ ವಿರೋಧಿಗಳಿಗೆ ಸಂಸದ ಅಸಾದುದ್ದೀನ್‌ ಓವೈಸಿ ತಿರುಗೇಟು

ಹೈದರಾಬಾದ್:‌ ಪ್ರತಿಪಕ್ಷಗಳು ವಿಫಲವಾಗಿರುವುದರಿಂದಲೇ ಬಿಜೆಪಿಯು ಸತತವಾಗಿ ಚುನಾವಣೆಗಳನ್ನು ಗೆಲ್ಲುತ್ತಿದೆ. ಏಕೆಂದರೆ ಅದು ಹಿಂದೂ ಮತಗಳನ್ನು ಕ್ರೋಢೀಕರಿಸಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮೋದಿ ವಿರೋಧಿಗಳಿಗೆ ತಿರುಗೇಟು ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಅಸಾದುದ್ದೀನ್‌ ಓವೈಸಿ ಅವರು, ನೀವು ನನ್ನ ಮೇಲೆ ಹೇಗೆ ಆರೋಪ ಹೊರಿಸುತ್ತೀರಿ, 2024ರ ಸಂಸತ್ ಚುನಾವಣೆಯಲ್ಲಿ ನಾನು ಹೈದರಾಬಾದ್, ಔರಂಗಾಬಾದ್, ಕಿಶನ್‍ಗಂಜ್ ಮತ್ತು ಇತರ ಕೆಲವು ಸ್ಥಾನಗಳಲ್ಲಿ ಸ್ಪರ್ಧಿಸಿದರೆ ಮತ್ತು ಬಿಜೆಪಿ 240 ಸ್ಥಾನಗಳನ್ನು ಪಡೆದರೆ ನಾನೇ ಹೊಣೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಏಕೆಂದರೆ ಪ್ರತಿಪಕ್ಷಗಳು ವಿಫಲವಾಗಿವೆ. ಬಿಜೆಪಿಯು ಸುಮಾರು ಶೇಕಡಾ 50ರಷ್ಟು ಹಿಂದೂ ಮತಗಳನ್ನು ಕೋಢೀಕರಿಸಿದ ಕಾರಣ ಚುನಾವಣೆಯಲ್ಲಿ ಗೆಲ್ಲುತ್ತಿದೆ. ಅವರನ್ನು ದೂಷಿಸುವ ಪ್ರಯತ್ನಗಳು ಮತ್ತು ಬಿಜೆಪಿಯ ಬಿ-ಟೀಮ್ ಎಂದು ಕರೆಯುವ ಪ್ರಯತ್ನಗಳು ತಮ್ಮ ಪಕ್ಷಕ್ಕೆ ವಿರೋಧ ಪಕ್ಷದ ದ್ವೇಷ ಹೊರತು ಬೇರೇನೂ ಅಲ್ಲ. ಏಕೆಂದರೆ ಅದು ಮುಸ್ಲಿಮರನ್ನು ಹೆಚ್ಚಾಗಿ ಪ್ರತಿನಿಧಿಸುತ್ತದೆ ಎಂದರು.

ಕಾಂಗ್ರೆಸ್‍ನಂತಹ ವಿರೋಧ ಪಕ್ಷಗಳು ಓವೈಸಿಯ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವನ್ನು ಹೈದರಾಬಾದ್ ಪ್ರದೇಶದ ಹೊರಗೆ ತನ್ನ ಭದ್ರಕೋಟೆಯ ಹೊರಗೆ ಬೆಳೆಸುವ ಪ್ರಯತ್ನಗಳನ್ನು ಅಪಹಾಸ್ಯ ಮಾಡಿದ್ದು, ಬಹುತೇಕ ಮುಸ್ಲಿಮರ ಮತಗಳನ್ನು ಕಸಿದುಕೊಳ್ಳುವ ಮೂಲಕ ಬಿಜೆಪಿಗೆ ಲಾಭದಾಯಕವಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

11 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

11 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

12 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

12 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

12 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

13 hours ago