ದೇಶ- ವಿದೇಶ

ಕೇಂದ್ರ ಬಿಜೆಪಿಯಿಂದ ಎದುರಿಸುತ್ತಿರುವ ಸವಾಲುಗಳು ಭೂಕುಸಿತದಂತಿವೆ: ಪ್ರಿಯಾಂಕಾ ಗಾಂಧಿ

ಕೋಯಿಕ್ಕೋಡ್‌: ಸಾರ್ವಜನಿಕರು ಕೇಂದ್ರ ಬಿಜೆಪಿಯಿಂದ ಎದುರಿಸುತ್ತಿರುವ ಸವಾಲುಗಳು ಭೂಕುಸಿತದಂತಿವೆ. ಅವುಗಳಿಗೆ ಯಾವುದೇ ನಿಯಮ ಅಥವಾ ವಿವರಣೆಗಳಿಲ್ಲ ಎಂದು ವಯನಾಡು ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ.

ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ದಾಖಲೆಮಟ್ಟ ಅಂತರದಿಂದ ಗೆಲುವು ಸಾಧಿಸಿದ್ದ ಪ್ರಿಯಾಂಕಾ ಗಾಂಧಿ ಇಂದು(ನ.30) ಆಯೋಜಿಸಲಾಗಿದ್ದ ಮೊದಲ ಸಾರ್ವಜನಿಕ ಸಮಾವೇಶದಲ್ಲಿ ವಾದ್ರಾ ಮತ್ತು ಕೇಂದ್ರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರಜಾಸತ್ತಾತ್ಮಕ ನಡವಳಿಕೆಯಾಗಲಿ ಅಥವಾ ಅಭಿವೃದ್ಧಿ ಕಾರ್ಯಗಳಾಗಲಿ ಪಾಲನೆಯಾಗುತ್ತಿಲ್ಲ. ಅಲ್ಲದೇ ಅವುಗಳನ್ನು ರಾಜಕೀಯ ಹೋರಾಟದಲ್ಲೂ ಅದನ್ನು ಅನುಸರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಇನ್ನು ನಾನು ಈ ಕ್ಷೇತ್ರದಿಂದ ಜನಪ್ರತಿನಿಧಿಯಾಗಿ ಆಯ್ಕೆಯಾಗಿರುವುದರಿಂದ ನಿಮ್ಮ ಧ್ವನಿಯಾಗಿದ್ದೇನೆ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇನೆ. ಹೀಗಾಗಿ ನಿಮ್ಮ ನಂಬಿಕೆ, ಮೌಲ್ಯ ಮತ್ತು ಆಕಾಂಕ್ಷೆಗಳನ್ನು ಈಡೇರಿಸುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

39 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago