Mumbai attack mastermind Tahawwur Hussain Rana confesses
ನವದೆಹಲಿ: ಮುಂಬೈ ದಾಳಿಯ ಪ್ರಮುಖ ಸಂಚುರೋರರಲ್ಲಿ ಒಬ್ಬನಾದ ತಹವ್ವೂರ್ ಹುಸೇನ್ ರಾಣಾ 2008ರ ಕೃತ್ಯದಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡಿದ್ದಾನೆ. ನಾನು ಪಾಕಿಸ್ತಾನಿ ಸೇನೆಯ ವಿಶ್ವಾಸಾರ್ಹ ಏಜೆಂಟ್ ಎಂದು ಹೇಳಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ದೆಹಲಿಯ ತಿಹಾರ್ ಜೈಲಿನಲ್ಲಿ ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ರಾಣಾನನ್ನು ಮುಂಬೈ ಕ್ರೈಂ ಬ್ರ್ಯಾಂಚ್ ವಿಚಾರಣೆ ನಡೆಸಿದೆ.
ವಿಚಾರಣೆ ವೇಳೆ ಮುಂಬೈನಲ್ಲಿ ತನ್ನ ಸಂಸ್ಥೆಯ ವಲಸೆ ಕೇಂದ್ರವನ್ನು ತೆರೆಯುವ ಆಲೋಚನೆ ಇತ್ತು. ಮುಂಬೈ ದಾಳಿಯ ಸಮಯದಲ್ಲಿ ತಾನು ಮುಂಬೈನಲ್ಲಿದ್ದೆ ಹಾಗೂ ಅದು ಭಯೋತ್ಪಾದಕರ ಯೋಜನೆಯ ಭಾಗವಾಗಿತ್ತು ಎಂದು ಹೇಳಿದ್ದಾನೆ.
ದಾಳಿಗೂ ಮುನ್ನವೇ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ನಂತಹ ಸ್ಥಳಗಳನ್ನು ಪರಿಶೀಲನೆ ನಡೆಸಿದ್ದೆ. ದಾಳಿಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ ಸಹಯೋಗದೊಂದಿಗೆ ನಡೆಸಲಾಗಿದೆ ಎಂದು ರಾಣಾ ತಪ್ಪೊಪ್ಪಿಕೊಂಡಿದ್ದಾನೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…