Mumbai attack mastermind Tahawwur Hussain Rana confesses
ನವದೆಹಲಿ: ಮುಂಬೈ ದಾಳಿಯ ಪ್ರಮುಖ ಸಂಚುರೋರರಲ್ಲಿ ಒಬ್ಬನಾದ ತಹವ್ವೂರ್ ಹುಸೇನ್ ರಾಣಾ 2008ರ ಕೃತ್ಯದಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡಿದ್ದಾನೆ. ನಾನು ಪಾಕಿಸ್ತಾನಿ ಸೇನೆಯ ವಿಶ್ವಾಸಾರ್ಹ ಏಜೆಂಟ್ ಎಂದು ಹೇಳಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ದೆಹಲಿಯ ತಿಹಾರ್ ಜೈಲಿನಲ್ಲಿ ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ರಾಣಾನನ್ನು ಮುಂಬೈ ಕ್ರೈಂ ಬ್ರ್ಯಾಂಚ್ ವಿಚಾರಣೆ ನಡೆಸಿದೆ.
ವಿಚಾರಣೆ ವೇಳೆ ಮುಂಬೈನಲ್ಲಿ ತನ್ನ ಸಂಸ್ಥೆಯ ವಲಸೆ ಕೇಂದ್ರವನ್ನು ತೆರೆಯುವ ಆಲೋಚನೆ ಇತ್ತು. ಮುಂಬೈ ದಾಳಿಯ ಸಮಯದಲ್ಲಿ ತಾನು ಮುಂಬೈನಲ್ಲಿದ್ದೆ ಹಾಗೂ ಅದು ಭಯೋತ್ಪಾದಕರ ಯೋಜನೆಯ ಭಾಗವಾಗಿತ್ತು ಎಂದು ಹೇಳಿದ್ದಾನೆ.
ದಾಳಿಗೂ ಮುನ್ನವೇ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ನಂತಹ ಸ್ಥಳಗಳನ್ನು ಪರಿಶೀಲನೆ ನಡೆಸಿದ್ದೆ. ದಾಳಿಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ ಸಹಯೋಗದೊಂದಿಗೆ ನಡೆಸಲಾಗಿದೆ ಎಂದು ರಾಣಾ ತಪ್ಪೊಪ್ಪಿಕೊಂಡಿದ್ದಾನೆ.
ಶುಭಾ ಖಟಾವಕರ ಮ್ಹೆತ್ರಸ್ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…
ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…
ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…
ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…
ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…
ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…