ಮುಂಬೈ: ಶಿವಸೇನಾ ಪಕ್ಷದ ಸ್ಥಳೀಯ ಮುಖಂಡನ ಪುತ್ರ ಚಾಲನೆ ಮಾಡುತ್ತಿದ್ದ ಎನ್ನಲಾದ ಬಿಎಂಡಬ್ಲ್ಯೂ ಕಾರು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ, ಮಹಿಳೆ ಮೃತಪಟ್ಟಿದ್ದ ಘಟನೆ ಭಾನುವಾರ(ಜು.8) ನಡೆದಿತ್ತು. ಈ ಪ್ರಕರಣ ಸಂಬಂಧ ಕಾರು ಚಾಲನೆ ಮಾಡುತ್ತಿದ್ದ 24 ವರ್ಷದ ಯುವಕನ ವಿರುದ್ಧ ಮುಂಬೈ ಪೊಲೀಸರು ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಅಪಘಾತ ನಡೆಸಿ ಪರಾರಿಯಾಗಿರುವ ಆರೋಪಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಬಣದ ನಾಯಕ ರಾಜೇಶ್ ಶಾ ಅವರು ಪುತ್ರ ಮಿಹಿರ್ ಶಾ ಎನ್ನಲಾಗಿದೆ. ಆರೋಪಿಯ ಬಂಧನಕ್ಕೆ ಪ್ರಯತ್ನಿಸುತ್ತಿರುವ ಪೊಲೀಸರು ವಿದೇಶಕ್ಕೆ ಹಾರದಂತೆ ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ.
ಈ ವೇಳೆ ಶಿಂಧೆ ಬಣದ ಶಿವಸೇನೆಯ ಪಾಲ್ಗರ್ ಜಿಲ್ಲೆಯ ಮುಖಂಡರಾಗಿರುವ ರಾಜೇಶ್ ಚಾಹ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಚಾಹ್ ಅವರ ಪುತ್ರನಿಗಾಗಿ ಶೋಧ ಕಾರ್ಯ ಜಾರಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಶ್ ಚಾಹ್ ಅವರ ಪುತ್ರ ಮಿಹಿರ್ ಶಾಹ್ ಪೊಲೀಸರಿಗೆ ಶರಣಾಗುವ ಸಾಧ್ಯತೆಯಿದೆಯನ್ನಲಾಗಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…