ನವದೆಹಲಿ: ಇಂದು (ಜೂನ್.9) ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿರುವ ಬೆನ್ನಲ್ಲೇ ತಮ್ಮ ನಿವಾಸದಲ್ಲಿಂದು ಎನ್ಡಿಎ ನಾಯಕರಿಗೆ ಚಹಾಕೂಟ ಆಯೋಜಿಸಿದ್ದರು.
ಈ ಕಾರ್ಯಕ್ರಮದಲ್ಲಿ ವಿ.ಸೋಮಣ್ಣ, ಅಮಿತ್ ಶಾ, ಜೆಪಿ ನಡ್ಡಾ ಸೇರಿದಂತೆ ಗಣ್ಯರು ಸೇರಿದಂತೆ ಎಲ್ಲರೂ ಪಾಲ್ಗೊಂಡಿದ್ದರು.
ಇನ್ನು ಇಂದು ಮೋದಿ ಪ್ರಮಾಣವಚನ ಸ್ವೀಕರಿಸುವ ಜತೆಗೆ ಎಚ್.ಡಿ ಕುಮಾರಸ್ವಾಮಿ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಪಿಯೂಷ್ ಗೋಯಲ್, ಸೋಮಣ್ಣ ಸೇರಿದಂತೆ ಇತರ ನಾಯಕರಿಗೆ ಇಂದು ಸ್ಥಾನ ಪಡೆಯುವ ಸಾಧ್ಯತೆಯಿದೆ.
ಇನ್ನು ಚಹಾಕೂಟದಲ್ಲಿ ಸಂಸದರನ್ನುದ್ದೇಶಿಸಿ ಮಾತನಾಡಿದ ಅವರು, 2047 ವರೆಗೆ ಭಾರತ ವಿಕಸಿತ ಕನಸು ನನಸು ಆಗಬೇಕು. ಬಾಕಿ ಇರುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಎನ್ಡಿಎ ಮೇಲೆ ಜರಿಗೆ ಅಸ್ಥಿತ್ವ ಉಳಿದಿರುವುದು ಜನರಿಗೆ ನಮ್ಮ ಮೇಲೆ ನಂಬಿಕೆ ಬಂದಿದೆ ಎಂದು ಅವರು ಹೇಳಿದರು.
ಸಂಭವನೀಯ ಸಚಿವರ ಪಟ್ಟಿ ಇದು:
ನಿತಿನ್ ಗಡ್ಕರಿ
ರಾಜನಾಥ್ ಸಿಂಗ್
ಪಿಯೂಷ್ ಗೋಯಲ್
ಜ್ಯೋತಿರಾಧಿತ್ಯ ಸಿಂಧಿಯಾ
ಕಿರಣ್ ರಿಜಿಜು
ಎಚ್.ಡಿ ಕುಮಾರಸ್ವಾಮಿ
ಚಿರಾಗ್ ಪಾಸ್ವಾನ್
ರಾಮ್ನಾಥ್ ಠಾಕೂರ್
ಜಿತಿನ್ ರಾಮ್ ಮಾಂಝಿ
ಜಯಂತ್ ಚೌಧರಿ
ಅನುಪ್ರಿಯ ಪಾಟೀಲ್
ರಾಮ್ಮೋಹನ್ ಪಾಟೀಲ್
ರಾಮ್ಮೋಹನ್ ನಾಯ್ಡು
ಚಂದ್ರಶೇಖರ್ ಪೆಮ್ಮಾಸಾನಿ
ಪ್ರತಾಪ್ ರಾವ್ ಜಾಧವ್
ಸರ್ಬಾನಂದ್ ಸೊನೊವಾಲ್
ಜೆಪಿ ನಡ್ಡಾ
ಶ್ರೀನಿವಾಸ ವರ್ಮಾ
ರವನೀತ್ ಸಿಂಗ್ ಬಿಟ್ಟು
ವಿ. ಸೋಮಣ್ಣ
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…