ದೇಶ- ವಿದೇಶ

ಮೋದಿ ನಿವಾಸದಲ್ಲಿ ಎನ್‌ಡಿಎ ನಾಯಕರಿಗೆ ಚಹಾಕೂಟ: ಸಂಭವನೀಯ ಪಟ್ಟಿ ಪ್ರಕಟ!

ನವದೆಹಲಿ: ಇಂದು (ಜೂನ್‌.9) ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿರುವ ಬೆನ್ನಲ್ಲೇ ತಮ್ಮ ನಿವಾಸದಲ್ಲಿಂದು ಎನ್‌ಡಿಎ ನಾಯಕರಿಗೆ ಚಹಾಕೂಟ ಆಯೋಜಿಸಿದ್ದರು.

ಈ ಕಾರ್ಯಕ್ರಮದಲ್ಲಿ ವಿ.ಸೋಮಣ್ಣ, ಅಮಿತ್‌ ಶಾ, ಜೆಪಿ ನಡ್ಡಾ ಸೇರಿದಂತೆ ಗಣ್ಯರು ಸೇರಿದಂತೆ ಎಲ್ಲರೂ ಪಾಲ್ಗೊಂಡಿದ್ದರು.

ಇನ್ನು ಇಂದು ಮೋದಿ ಪ್ರಮಾಣವಚನ ಸ್ವೀಕರಿಸುವ ಜತೆಗೆ ಎಚ್‌.ಡಿ ಕುಮಾರಸ್ವಾಮಿ, ನಿತಿನ್‌ ಗಡ್ಕರಿ, ರಾಜನಾಥ್‌ ಸಿಂಗ್‌, ಪಿಯೂಷ್‌ ಗೋಯಲ್‌, ಸೋಮಣ್ಣ ಸೇರಿದಂತೆ ಇತರ ನಾಯಕರಿಗೆ ಇಂದು ಸ್ಥಾನ ಪಡೆಯುವ ಸಾಧ್ಯತೆಯಿದೆ.

ಇನ್ನು ಚಹಾಕೂಟದಲ್ಲಿ ಸಂಸದರನ್ನುದ್ದೇಶಿಸಿ ಮಾತನಾಡಿದ ಅವರು, 2047 ವರೆಗೆ ಭಾರತ ವಿಕಸಿತ ಕನಸು ನನಸು ಆಗಬೇಕು. ಬಾಕಿ ಇರುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಎನ್‌ಡಿಎ ಮೇಲೆ ಜರಿಗೆ ಅಸ್ಥಿತ್ವ ಉಳಿದಿರುವುದು ಜನರಿಗೆ ನಮ್ಮ ಮೇಲೆ ನಂಬಿಕೆ ಬಂದಿದೆ ಎಂದು ಅವರು ಹೇಳಿದರು.

ಸಂಭವನೀಯ ಸಚಿವರ ಪಟ್ಟಿ ಇದು:

ನಿತಿನ್‌ ಗಡ್ಕರಿ
ರಾಜನಾಥ್‌ ಸಿಂಗ್‌
ಪಿಯೂಷ್‌ ಗೋಯಲ್‌
ಜ್ಯೋತಿರಾಧಿತ್ಯ ಸಿಂಧಿಯಾ
ಕಿರಣ್‌ ರಿಜಿಜು
ಎಚ್‌.ಡಿ ಕುಮಾರಸ್ವಾಮಿ
ಚಿರಾಗ್‌ ಪಾಸ್ವಾನ್‌
ರಾಮ್‌ನಾಥ್‌ ಠಾಕೂರ್‌
ಜಿತಿನ್‌ ರಾಮ್‌ ಮಾಂಝಿ
ಜಯಂತ್‌ ಚೌಧರಿ
ಅನುಪ್ರಿಯ ಪಾಟೀಲ್‌
ರಾಮ್‌ಮೋಹನ್‌ ಪಾಟೀಲ್‌
ರಾಮ್‌ಮೋಹನ್‌ ನಾಯ್ಡು
ಚಂದ್ರಶೇಖರ್‌ ಪೆಮ್ಮಾಸಾನಿ
ಪ್ರತಾಪ್‌ ರಾವ್‌ ಜಾಧವ್‌
ಸರ್ಬಾನಂದ್ ಸೊನೊವಾಲ್‌
ಜೆಪಿ ನಡ್ಡಾ
ಶ್ರೀನಿವಾಸ ವರ್ಮಾ
ರವನೀತ್‌ ಸಿಂಗ್‌ ಬಿಟ್ಟು
ವಿ. ಸೋಮಣ್ಣ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

56 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

58 mins ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

1 hour ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

1 hour ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

1 hour ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

1 hour ago