ನವದೆಹಲಿ: ಇಂದು (ಜೂನ್.9) ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿರುವ ಬೆನ್ನಲ್ಲೇ ತಮ್ಮ ನಿವಾಸದಲ್ಲಿಂದು ಎನ್ಡಿಎ ನಾಯಕರಿಗೆ ಚಹಾಕೂಟ ಆಯೋಜಿಸಿದ್ದರು.
ಈ ಕಾರ್ಯಕ್ರಮದಲ್ಲಿ ವಿ.ಸೋಮಣ್ಣ, ಅಮಿತ್ ಶಾ, ಜೆಪಿ ನಡ್ಡಾ ಸೇರಿದಂತೆ ಗಣ್ಯರು ಸೇರಿದಂತೆ ಎಲ್ಲರೂ ಪಾಲ್ಗೊಂಡಿದ್ದರು.
ಇನ್ನು ಇಂದು ಮೋದಿ ಪ್ರಮಾಣವಚನ ಸ್ವೀಕರಿಸುವ ಜತೆಗೆ ಎಚ್.ಡಿ ಕುಮಾರಸ್ವಾಮಿ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಪಿಯೂಷ್ ಗೋಯಲ್, ಸೋಮಣ್ಣ ಸೇರಿದಂತೆ ಇತರ ನಾಯಕರಿಗೆ ಇಂದು ಸ್ಥಾನ ಪಡೆಯುವ ಸಾಧ್ಯತೆಯಿದೆ.
ಇನ್ನು ಚಹಾಕೂಟದಲ್ಲಿ ಸಂಸದರನ್ನುದ್ದೇಶಿಸಿ ಮಾತನಾಡಿದ ಅವರು, 2047 ವರೆಗೆ ಭಾರತ ವಿಕಸಿತ ಕನಸು ನನಸು ಆಗಬೇಕು. ಬಾಕಿ ಇರುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಎನ್ಡಿಎ ಮೇಲೆ ಜರಿಗೆ ಅಸ್ಥಿತ್ವ ಉಳಿದಿರುವುದು ಜನರಿಗೆ ನಮ್ಮ ಮೇಲೆ ನಂಬಿಕೆ ಬಂದಿದೆ ಎಂದು ಅವರು ಹೇಳಿದರು.
ಸಂಭವನೀಯ ಸಚಿವರ ಪಟ್ಟಿ ಇದು:
ನಿತಿನ್ ಗಡ್ಕರಿ
ರಾಜನಾಥ್ ಸಿಂಗ್
ಪಿಯೂಷ್ ಗೋಯಲ್
ಜ್ಯೋತಿರಾಧಿತ್ಯ ಸಿಂಧಿಯಾ
ಕಿರಣ್ ರಿಜಿಜು
ಎಚ್.ಡಿ ಕುಮಾರಸ್ವಾಮಿ
ಚಿರಾಗ್ ಪಾಸ್ವಾನ್
ರಾಮ್ನಾಥ್ ಠಾಕೂರ್
ಜಿತಿನ್ ರಾಮ್ ಮಾಂಝಿ
ಜಯಂತ್ ಚೌಧರಿ
ಅನುಪ್ರಿಯ ಪಾಟೀಲ್
ರಾಮ್ಮೋಹನ್ ಪಾಟೀಲ್
ರಾಮ್ಮೋಹನ್ ನಾಯ್ಡು
ಚಂದ್ರಶೇಖರ್ ಪೆಮ್ಮಾಸಾನಿ
ಪ್ರತಾಪ್ ರಾವ್ ಜಾಧವ್
ಸರ್ಬಾನಂದ್ ಸೊನೊವಾಲ್
ಜೆಪಿ ನಡ್ಡಾ
ಶ್ರೀನಿವಾಸ ವರ್ಮಾ
ರವನೀತ್ ಸಿಂಗ್ ಬಿಟ್ಟು
ವಿ. ಸೋಮಣ್ಣ
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…