ನವದೆಹಲಿ: ಇಂದು (ಜೂನ್.9) ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿರುವ ಬೆನ್ನಲ್ಲೇ ತಮ್ಮ ನಿವಾಸದಲ್ಲಿಂದು ಎನ್ಡಿಎ ನಾಯಕರಿಗೆ ಚಹಾಕೂಟ ಆಯೋಜಿಸಿದ್ದರು.
ಈ ಕಾರ್ಯಕ್ರಮದಲ್ಲಿ ವಿ.ಸೋಮಣ್ಣ, ಅಮಿತ್ ಶಾ, ಜೆಪಿ ನಡ್ಡಾ ಸೇರಿದಂತೆ ಗಣ್ಯರು ಸೇರಿದಂತೆ ಎಲ್ಲರೂ ಪಾಲ್ಗೊಂಡಿದ್ದರು.
ಇನ್ನು ಇಂದು ಮೋದಿ ಪ್ರಮಾಣವಚನ ಸ್ವೀಕರಿಸುವ ಜತೆಗೆ ಎಚ್.ಡಿ ಕುಮಾರಸ್ವಾಮಿ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಪಿಯೂಷ್ ಗೋಯಲ್, ಸೋಮಣ್ಣ ಸೇರಿದಂತೆ ಇತರ ನಾಯಕರಿಗೆ ಇಂದು ಸ್ಥಾನ ಪಡೆಯುವ ಸಾಧ್ಯತೆಯಿದೆ.
ಇನ್ನು ಚಹಾಕೂಟದಲ್ಲಿ ಸಂಸದರನ್ನುದ್ದೇಶಿಸಿ ಮಾತನಾಡಿದ ಅವರು, 2047 ವರೆಗೆ ಭಾರತ ವಿಕಸಿತ ಕನಸು ನನಸು ಆಗಬೇಕು. ಬಾಕಿ ಇರುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಎನ್ಡಿಎ ಮೇಲೆ ಜರಿಗೆ ಅಸ್ಥಿತ್ವ ಉಳಿದಿರುವುದು ಜನರಿಗೆ ನಮ್ಮ ಮೇಲೆ ನಂಬಿಕೆ ಬಂದಿದೆ ಎಂದು ಅವರು ಹೇಳಿದರು.
ಸಂಭವನೀಯ ಸಚಿವರ ಪಟ್ಟಿ ಇದು:
ನಿತಿನ್ ಗಡ್ಕರಿ
ರಾಜನಾಥ್ ಸಿಂಗ್
ಪಿಯೂಷ್ ಗೋಯಲ್
ಜ್ಯೋತಿರಾಧಿತ್ಯ ಸಿಂಧಿಯಾ
ಕಿರಣ್ ರಿಜಿಜು
ಎಚ್.ಡಿ ಕುಮಾರಸ್ವಾಮಿ
ಚಿರಾಗ್ ಪಾಸ್ವಾನ್
ರಾಮ್ನಾಥ್ ಠಾಕೂರ್
ಜಿತಿನ್ ರಾಮ್ ಮಾಂಝಿ
ಜಯಂತ್ ಚೌಧರಿ
ಅನುಪ್ರಿಯ ಪಾಟೀಲ್
ರಾಮ್ಮೋಹನ್ ಪಾಟೀಲ್
ರಾಮ್ಮೋಹನ್ ನಾಯ್ಡು
ಚಂದ್ರಶೇಖರ್ ಪೆಮ್ಮಾಸಾನಿ
ಪ್ರತಾಪ್ ರಾವ್ ಜಾಧವ್
ಸರ್ಬಾನಂದ್ ಸೊನೊವಾಲ್
ಜೆಪಿ ನಡ್ಡಾ
ಶ್ರೀನಿವಾಸ ವರ್ಮಾ
ರವನೀತ್ ಸಿಂಗ್ ಬಿಟ್ಟು
ವಿ. ಸೋಮಣ್ಣ
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…