ನವದೆಹಲಿ: ಇಂದು (ಜೂನ್.9) ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿರುವ ಬೆನ್ನಲ್ಲೇ ತಮ್ಮ ನಿವಾಸದಲ್ಲಿಂದು ಎನ್ಡಿಎ ನಾಯಕರಿಗೆ ಚಹಾಕೂಟ ಆಯೋಜಿಸಿದ್ದರು.
ಈ ಕಾರ್ಯಕ್ರಮದಲ್ಲಿ ವಿ.ಸೋಮಣ್ಣ, ಅಮಿತ್ ಶಾ, ಜೆಪಿ ನಡ್ಡಾ ಸೇರಿದಂತೆ ಗಣ್ಯರು ಸೇರಿದಂತೆ ಎಲ್ಲರೂ ಪಾಲ್ಗೊಂಡಿದ್ದರು.
ಇನ್ನು ಇಂದು ಮೋದಿ ಪ್ರಮಾಣವಚನ ಸ್ವೀಕರಿಸುವ ಜತೆಗೆ ಎಚ್.ಡಿ ಕುಮಾರಸ್ವಾಮಿ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಪಿಯೂಷ್ ಗೋಯಲ್, ಸೋಮಣ್ಣ ಸೇರಿದಂತೆ ಇತರ ನಾಯಕರಿಗೆ ಇಂದು ಸ್ಥಾನ ಪಡೆಯುವ ಸಾಧ್ಯತೆಯಿದೆ.
ಇನ್ನು ಚಹಾಕೂಟದಲ್ಲಿ ಸಂಸದರನ್ನುದ್ದೇಶಿಸಿ ಮಾತನಾಡಿದ ಅವರು, 2047 ವರೆಗೆ ಭಾರತ ವಿಕಸಿತ ಕನಸು ನನಸು ಆಗಬೇಕು. ಬಾಕಿ ಇರುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಎನ್ಡಿಎ ಮೇಲೆ ಜರಿಗೆ ಅಸ್ಥಿತ್ವ ಉಳಿದಿರುವುದು ಜನರಿಗೆ ನಮ್ಮ ಮೇಲೆ ನಂಬಿಕೆ ಬಂದಿದೆ ಎಂದು ಅವರು ಹೇಳಿದರು.
ಸಂಭವನೀಯ ಸಚಿವರ ಪಟ್ಟಿ ಇದು:
ನಿತಿನ್ ಗಡ್ಕರಿ
ರಾಜನಾಥ್ ಸಿಂಗ್
ಪಿಯೂಷ್ ಗೋಯಲ್
ಜ್ಯೋತಿರಾಧಿತ್ಯ ಸಿಂಧಿಯಾ
ಕಿರಣ್ ರಿಜಿಜು
ಎಚ್.ಡಿ ಕುಮಾರಸ್ವಾಮಿ
ಚಿರಾಗ್ ಪಾಸ್ವಾನ್
ರಾಮ್ನಾಥ್ ಠಾಕೂರ್
ಜಿತಿನ್ ರಾಮ್ ಮಾಂಝಿ
ಜಯಂತ್ ಚೌಧರಿ
ಅನುಪ್ರಿಯ ಪಾಟೀಲ್
ರಾಮ್ಮೋಹನ್ ಪಾಟೀಲ್
ರಾಮ್ಮೋಹನ್ ನಾಯ್ಡು
ಚಂದ್ರಶೇಖರ್ ಪೆಮ್ಮಾಸಾನಿ
ಪ್ರತಾಪ್ ರಾವ್ ಜಾಧವ್
ಸರ್ಬಾನಂದ್ ಸೊನೊವಾಲ್
ಜೆಪಿ ನಡ್ಡಾ
ಶ್ರೀನಿವಾಸ ವರ್ಮಾ
ರವನೀತ್ ಸಿಂಗ್ ಬಿಟ್ಟು
ವಿ. ಸೋಮಣ್ಣ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…