ನವದೆಹಲಿ: ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿದರು.
ಇಂದು (ಜೂನ್.9) ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಭಾನುವಾರ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ನಮನ ಸಲ್ಲಿಸಿದ್ದಾರೆ.
ಇಂದು ಸಂಜೆ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅವರ ಸಚಿವ ಸಂಪುಟ ಸದಸ್ಯರು ಸಹಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬಿಜೆಪಿ ನೇತೃತ್ವದ ಎನ್ಡಿಎ ಮಿತ್ರಕೂಟದಲ್ಲಿ ಟಿಡಿಪಿ, ಜೆಡಿಯು ಶಿವಸೇನೆ ಸೇರಿದಂತೆ ಹಲವು ಪಕ್ಷಗಳು ಸ್ಥಾನ ಪಡೆದಿದ್ದು, ಸಚಿವ ಸಂಪುಟದಲ್ಲಿ ಈ ಪಕ್ಷಗಳಿಗೂ ಸ್ಥಾನ ಸಿಗುವ ಸಾದ್ಯತೆಗಳಿವೆ.
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…
ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…