ದೇಶ- ವಿದೇಶ

ಜೂನ್‌.9 ರಂದು ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ!

ನವದೆಹಲಿ: ನರೇಂದ್ರ ಮೋದಿ ಅವರು ಇದೇ ಜೂನ್‌.9 ರಂದು ಸಂಜೆ 7.15 ನಿಮಿಷಕ್ಕೆ ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕಾರ್ಯಕ್ರಮ ರಾಷ್ಟ್ರಪತಿ ಭವನದಲ್ಲಿ ಜರುಗಲಿದೆ.

ಈ ಸಂಬಂದ ಪ್ರೆಸಿಡೆಂಟ್‌ ಆಫ್‌ ಇಂಡಿಯಾ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದರಲ್ಲಿ ಪ್ರಧಾನ ಮಂತ್ರಿ ಹಾಗೂ ಮಂತ್ರಿ ಮಂಡಲದ ಇತರ ಸದಸ್ಯರಿಗೆ ಜೂನ್‌.9 ರಂದು ಸಂಜೆ 7.15 ನಿಮಿಷಕ್ಕೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಪ್ರಮಾಣವಚನ ಹಾಗೂ ಗೌಪ್ಯತಾ ವಿಧಿಯನ್ನು ಬೋಧಿಸಲಿದ್ದಾರೆ ಎಂದು ಬರೆದುಕೊಂಡಿದೆ.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

13 mins ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

22 mins ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

24 mins ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

27 mins ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

32 mins ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

1 hour ago