ದೇಶ- ವಿದೇಶ

ಉಗ್ರರ ದಾಳಿ ಬೆನ್ನಲ್ಲೇ ರಾಷ್ಟೀಯ ಭದ್ರತಾ ಸಲಹಾ ಮಂಡಲಿ ಪುನಾರಚನೆ ; ಅಧ್ಯಕ್ಷರಾಗಿ ಅಲೋಕ್‌ ಜೋಶಿ ನೇಮಕ

ಹೊಸದಿಲ್ಲಿ: ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ (ಎನ್‌ಎಸ್‌ಎಬಿ)ಯ ಅಧ್ಯಕ್ಷರಾಗಿ ಅಲೋಕ್‌ ಜೋಶಿ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಭಾರತದ ಬಾಹ್ಯ ಗುಪ್ತಚರ ಸಂಸ್ಥೆ, ರಿಸರ್ಚ್‌ ಅಂಡ್‌ ಅನಾಲಿಸಿಸ್‌ ವಿಂಗ್‌(R&AW)ನ ಮಾಜಿ ಮುಖ್ಯಸ್ಥರಾದ ಜೋಶಿ ಅವರು ಇದೀಗ ಎನ್‌ಎಸ್‌ಎಬಿ ಯ ಸಾರಥ್ಯ ವಹಿಸಿದ್ದಾರೆ. ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಉಗ್ರದ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಳ್ಳಲು ತಯಾರಿ ನಡೆಸುತ್ತಿದೆ ಎನ್ನುವ ನಡುವೆ, ಅದರ ಗಡಿಯಾಚೆಗಿನ ಸಂಪರ್ಕಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಬದಲಾವಣೆ ಮಾಡಿದೆ.

ಮಾಜಿ ವಾಯುಸೇನೆ ಕಮಾಂಡರ್‌ ಏರ್‌ ಮಾರ್ಷಲ್‌ ಪಿ.ಎಂ ಸಿನ್ಹಾ, ಲೆ.ಜನರಲ್‌ ಎ.ಕೆ ಸಿಂಗ್‌ ಮತ್ತು ನಿವೃತ್ತ ಅಡ್ಮಿರಲ್‌ ಮೊಂಟಿ ಖನ್ನ ಅವರನ್ನು ಮಂಡಳಿಯ ಸದಸ್ಯರಾಗಿ ನೇಮಿಸಿದೆ.

ಇವರಲ್ಲದೆ, ಮಾಜಿ ರಾಜತಾಂತ್ರಿಕ ಅಧಿಕಾರಿ ಬಿ.ವೆಂಕಟೇಶ್‌ ವರ್ಮಾ, ನಿವೃತ್ತ ಐಪಿಎಸ್‌ ರಾಜೀವ್‌ ರಂಜನ್‌ ವರ್ಮಾ ಅವರನ್ನೂ ಮಂಡಳಿಯ ಸದಸ್ಯರಾಗಿ ನೇಮಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

5 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

6 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

6 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

6 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

7 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

7 hours ago