modi
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿಂದು ನಾಮಪತ್ರ ಸಲ್ಲಿಸಿದರು.
ನಾಲ್ಕು ಸೆಟ್ಗಳಲ್ಲಿ ನಾಮಪತ್ರ ಸಲ್ಲಿಸಲಾಗಿದ್ದು, ಪ್ರತಿ ಸೆಟ್ನಲ್ಲಿ 20 ಪ್ರಸ್ತಾವಕರು ಹಾಗೂ 20 ಅನುಮೋದಕರು ಸಹಿ ಹಾಕಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಕೇಂದ್ರ ಸಚಿವರು, ಹಿರಿಯ ಸಚಿವರು, ಹಿರಿಯ ಸಂಸದರು ಹಾಗೂ ಪ್ರಮುಖ ಮೈತ್ರಿಕೂಟದ ನಾಯಕರ ಹೆಸರುಗಳನ್ನು ದಾಖಲೆಯಲ್ಲಿ ಹೆಸರಿಸಲಾಗಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ರಾಧಾಕೃಷ್ಣನ್ ಅವರನ್ನು ಅಂಚಿನಲ್ಲಿರುವ ಸಮುದಾಯಗಳ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಸಮರ್ಪಣೆ, ನಮ್ರತೆ ಹಾಗೂ ಬುದ್ದಿಶಕ್ತಿ ಹೊಂದಿರುವ ನಾಯಕ ಎಂದು ಬಣ್ಣಿಸಿದ್ದಾರೆ.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…