ನವದೆಹಲಿ: ಲೋಕಸಭಾ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, 292 ಸಂಖ್ಯಾಬಲ ಹೊಂದಿರುವ ಎನ್ಡಿಎ ಮಿತ್ರಪಕ್ಷವು ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹೇರುವ ತವಕದಲ್ಲಿದೆ.
ಸ್ವತಂತ್ರವಾಗಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಬಿಜೆಪಿ 240 ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದೆ. ಆದರೆ ಎನ್ಡಿಎ ಮಿತ್ರಪಕ್ಷದ ಬಲಾಬಲಾದೊಂದಿಗೆ ತನ್ನ ಸಂಖ್ಯೆಯನ್ನು 292 ಕ್ಕೆ ಹೇರಿಸಿಕೊಂಡಿದೆ. ಈ ಬೆನ್ನಲ್ಲೇ ಮಿತ್ರ ಪಕ್ಷಗಳಿಂದ ಬಿಜೆಪಿಗೆ ಸಚಿವ ಸ್ಥಾನದ ಬೇಡಿಕೆ ಹೆಚ್ಚಿದೆ.
ಎನ್ಡಿಎ ಮಿತ್ರಗಳಲ್ಲಿ ಪ್ರಮುಖವಾಗಿರುವ ಟಿಡಿಪಿ ಹಾಗೂ ಜೆಡಿಯು ಪಕ್ಷಗಳಿಂದ ಬಿಜೆಪಿ ಒತ್ತಡ ಹೆಚ್ಚಿದೆ. ಈ ಎರಡು ಪಕ್ಷಗಳು ಕೂಡ 4 ಸಚಿವ ಸಂಪುಟ ಹಾಗೂ ರಾಜ್ಯ ಖಾತೆ ಜೊತೆಗೆ ಸ್ವೀಕರ್ ಸ್ಥಾನಕ್ಕೂ ಕೂಡ ಡಿಮ್ಯಾಂಡ್ ಇಟ್ಟಿವೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…