ನವದೆಹಲಿ: ಲೋಕಸಭಾ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, 292 ಸಂಖ್ಯಾಬಲ ಹೊಂದಿರುವ ಎನ್ಡಿಎ ಮಿತ್ರಪಕ್ಷವು ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹೇರುವ ತವಕದಲ್ಲಿದೆ.
ಸ್ವತಂತ್ರವಾಗಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಬಿಜೆಪಿ 240 ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದೆ. ಆದರೆ ಎನ್ಡಿಎ ಮಿತ್ರಪಕ್ಷದ ಬಲಾಬಲಾದೊಂದಿಗೆ ತನ್ನ ಸಂಖ್ಯೆಯನ್ನು 292 ಕ್ಕೆ ಹೇರಿಸಿಕೊಂಡಿದೆ. ಈ ಬೆನ್ನಲ್ಲೇ ಮಿತ್ರ ಪಕ್ಷಗಳಿಂದ ಬಿಜೆಪಿಗೆ ಸಚಿವ ಸ್ಥಾನದ ಬೇಡಿಕೆ ಹೆಚ್ಚಿದೆ.
ಎನ್ಡಿಎ ಮಿತ್ರಗಳಲ್ಲಿ ಪ್ರಮುಖವಾಗಿರುವ ಟಿಡಿಪಿ ಹಾಗೂ ಜೆಡಿಯು ಪಕ್ಷಗಳಿಂದ ಬಿಜೆಪಿ ಒತ್ತಡ ಹೆಚ್ಚಿದೆ. ಈ ಎರಡು ಪಕ್ಷಗಳು ಕೂಡ 4 ಸಚಿವ ಸಂಪುಟ ಹಾಗೂ ರಾಜ್ಯ ಖಾತೆ ಜೊತೆಗೆ ಸ್ವೀಕರ್ ಸ್ಥಾನಕ್ಕೂ ಕೂಡ ಡಿಮ್ಯಾಂಡ್ ಇಟ್ಟಿವೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…