ದೇಶ- ವಿದೇಶ

ಮೋದಿ ಪ್ರಮಾಣವಚನ ಸಮಾರಂಭಕ್ಕೆ “ಇಂಡಿಯಾ”ಗೆ ಆಹ್ವಾನ ನೀಡಿಲ್ಲ: ಜೈರಾಮ್‌ ರಮೇಶ್‌

ನವದೆಹಲಿ: ಇಂದು (ಭಾನುವಾರ, ಜೂನ್‌.9) ನಡೆಯಲಿರುವ ನರೇಂದ್ರ ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟವಾದ “ಇಂಡಿಯಾ”ಗೆ ಆಹ್ವಾನ ನೀಡಿಲ್ಲ. ಹಾಗಾಗಿ ಈ ಸಮಾರಂಭದಲ್ಲಿ ನಾವು ಭಾಗವಹಿಸುವದಿಲ್ಲ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜೈರಾಮ್‌ ರಮೇಶ್‌ ಅವರು ಹೇಳಿದ್ದಾರೆ.
ಈ ಸಂಬಂಧ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜೂನ್‌. 9ರಂದು ನಡೆಯುವ ಪ್ರಮಾಣವಚನಕ್ಕೆ ಐಎನ್‌ಡಿಐಎ ಗೆ ಇನ್ನೂ ಆಹ್ವಾನ ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.
ಈ ಸಮಾರಂಭಕ್ಕೆ ರಾಷ್ಟ್ರೀಯ, ಅಂತರಾಷ್ಟ್ರೀಯ ನಾಯಕರಿಗೆ ಆಹ್ವಾನ ಬಂದಿದೆ. ಆದರೆ ನಮ್ಮ ನಾಯಕರಿಗೆ ಇನ್ನು ಆಹ್ವಾನ ಬಂದಿಲ್ಲ. ಬಂದಾಗ ನಾವು ಅದರ ಬಗ್ಗೆ ಯೋಚಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

1 hour ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

1 hour ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

1 hour ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

1 hour ago

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

12 hours ago