hd devegowda
ಹೊಸದಿಲ್ಲಿ : ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು.
ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗೌರವಪೂರ್ವಕವಾಗಿ ಬರಮಾಡಿಕೊಂಡರು.
ತಮ್ಮ ಹಾಗೂ ಪ್ರಧಾನಿಗಳ ನಡುವಿನ ಬಾಂಧವ್ಯವನ್ನು ಸ್ಮರಿಸಿದ ರಾಧಾಕೃಷ್ಣನ್ ಅವರು, ಎನ್.ಡಿಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಆಗಿರುವ ತಮಗೆ ಬೆಂಬಲ ನೀಡಿದ್ದಾಗಿ ಅಭ್ಯರ್ಥಿಯಾಗಿ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಮಲ್ಲೇಶ್ ಬಾಬು ಮತ್ತು ಡಾ. ಸಿ.ಎನ್. ಮಂಜುನಾಥ್, ಜೆಡಿಎಸ್ ಪಕ್ಷದ ಹಿರಿಯ ನಾಯಕ ವೆಂಕಟರಾವ್ ನಾಡಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿನೋದ್ ತಾವಡೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಕೇಂದ್ರ ಸಚಿವರು ಸಿ.ಪಿ. ರಾಧಾಕೃಷ್ಣನ್ ಅವರಿಗೆ ಶುಭ ಹಾರೈಸಿದರು.
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…
ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…