hd devegowda
ಹೊಸದಿಲ್ಲಿ : ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು.
ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗೌರವಪೂರ್ವಕವಾಗಿ ಬರಮಾಡಿಕೊಂಡರು.
ತಮ್ಮ ಹಾಗೂ ಪ್ರಧಾನಿಗಳ ನಡುವಿನ ಬಾಂಧವ್ಯವನ್ನು ಸ್ಮರಿಸಿದ ರಾಧಾಕೃಷ್ಣನ್ ಅವರು, ಎನ್.ಡಿಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಆಗಿರುವ ತಮಗೆ ಬೆಂಬಲ ನೀಡಿದ್ದಾಗಿ ಅಭ್ಯರ್ಥಿಯಾಗಿ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಮಲ್ಲೇಶ್ ಬಾಬು ಮತ್ತು ಡಾ. ಸಿ.ಎನ್. ಮಂಜುನಾಥ್, ಜೆಡಿಎಸ್ ಪಕ್ಷದ ಹಿರಿಯ ನಾಯಕ ವೆಂಕಟರಾವ್ ನಾಡಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿನೋದ್ ತಾವಡೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಕೇಂದ್ರ ಸಚಿವರು ಸಿ.ಪಿ. ರಾಧಾಕೃಷ್ಣನ್ ಅವರಿಗೆ ಶುಭ ಹಾರೈಸಿದರು.
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…