ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಲೋಕಸಭಾ ಅತಂತ್ರ ಕುರಿತಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚಂದ್ರಬಾಬು ನಾಯ್ಡು ಅವರು, ನಾವು ಎಲ್ಲರೂ ಒಟ್ಟಾಗಿ ಎನ್ಡಿಯ ಜತೆ ಚುನಾವಣೆ ಎದುರಿಸಿದ್ದೇವೆ. ಎನ್ಡಿಎ ಒಕ್ಕೂಟದ ಜತೆಗೆ ಚುನಾವಣೆ ಗೆದ್ದಿದ್ದು ಅವರ ಜೊತೆಯೇ ಇರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಈ ಬಾರಿಯೂ ಎನ್ಡಿಎ ಸರ್ಕಾರ ರಚನೆಯಲ್ಲಿ ತಮ್ಮ ಪಾಲು ಇರುವುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ.
ನಾವು ಎನ್ಡಿಎ ಮೈತ್ರಿಕೂಟದ ಭಾಗವಾಗಿದ್ದೇವೆ. ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಒಟ್ಟಾಗಿಯೇ ಇದ್ದು, ಮೂರು ಪಕ್ಷಗಳು ಸೇರಿ ಸರ್ಕಾರ ರಚನೆ ಮಾಡುತ್ತೇವೆ. ಮತ್ತು ಇಂದು ನಡೆಯುವ ಎನ್ಡಿಎ ಸಭೆಯಲ್ಲಿ ಭಾಗವಹಿಸುವುದಾಗಿ ನಾಯ್ಡು ತಿಳಿಸಿದ್ದಾರೆ.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…