ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಲೋಕಸಭಾ ಅತಂತ್ರ ಕುರಿತಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚಂದ್ರಬಾಬು ನಾಯ್ಡು ಅವರು, ನಾವು ಎಲ್ಲರೂ ಒಟ್ಟಾಗಿ ಎನ್ಡಿಯ ಜತೆ ಚುನಾವಣೆ ಎದುರಿಸಿದ್ದೇವೆ. ಎನ್ಡಿಎ ಒಕ್ಕೂಟದ ಜತೆಗೆ ಚುನಾವಣೆ ಗೆದ್ದಿದ್ದು ಅವರ ಜೊತೆಯೇ ಇರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಈ ಬಾರಿಯೂ ಎನ್ಡಿಎ ಸರ್ಕಾರ ರಚನೆಯಲ್ಲಿ ತಮ್ಮ ಪಾಲು ಇರುವುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ.
ನಾವು ಎನ್ಡಿಎ ಮೈತ್ರಿಕೂಟದ ಭಾಗವಾಗಿದ್ದೇವೆ. ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಒಟ್ಟಾಗಿಯೇ ಇದ್ದು, ಮೂರು ಪಕ್ಷಗಳು ಸೇರಿ ಸರ್ಕಾರ ರಚನೆ ಮಾಡುತ್ತೇವೆ. ಮತ್ತು ಇಂದು ನಡೆಯುವ ಎನ್ಡಿಎ ಸಭೆಯಲ್ಲಿ ಭಾಗವಹಿಸುವುದಾಗಿ ನಾಯ್ಡು ತಿಳಿಸಿದ್ದಾರೆ.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…