ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಲೋಕಸಭಾ ಅತಂತ್ರ ಕುರಿತಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚಂದ್ರಬಾಬು ನಾಯ್ಡು ಅವರು, ನಾವು ಎಲ್ಲರೂ ಒಟ್ಟಾಗಿ ಎನ್ಡಿಯ ಜತೆ ಚುನಾವಣೆ ಎದುರಿಸಿದ್ದೇವೆ. ಎನ್ಡಿಎ ಒಕ್ಕೂಟದ ಜತೆಗೆ ಚುನಾವಣೆ ಗೆದ್ದಿದ್ದು ಅವರ ಜೊತೆಯೇ ಇರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಈ ಬಾರಿಯೂ ಎನ್ಡಿಎ ಸರ್ಕಾರ ರಚನೆಯಲ್ಲಿ ತಮ್ಮ ಪಾಲು ಇರುವುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ.
ನಾವು ಎನ್ಡಿಎ ಮೈತ್ರಿಕೂಟದ ಭಾಗವಾಗಿದ್ದೇವೆ. ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಒಟ್ಟಾಗಿಯೇ ಇದ್ದು, ಮೂರು ಪಕ್ಷಗಳು ಸೇರಿ ಸರ್ಕಾರ ರಚನೆ ಮಾಡುತ್ತೇವೆ. ಮತ್ತು ಇಂದು ನಡೆಯುವ ಎನ್ಡಿಎ ಸಭೆಯಲ್ಲಿ ಭಾಗವಹಿಸುವುದಾಗಿ ನಾಯ್ಡು ತಿಳಿಸಿದ್ದಾರೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…