ನವದೆಹಲಿ: ಯುಜಿ-ನೀಟ್ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದೆ.
ಪರೀಕ್ಷೆಯಲ್ಲಿನ ಪ್ರಕರಣದ ತನಿಖೆಯ ಭಾಗವಾಗಿ ಭ್ರಷ್ಟಚಾರ ಹಾಗೂ ಯುಜಿಸಿ-ಎನ್ಇಟಿ ಪರೀಕ್ಷೆ ರದ್ದತಿಯ ಹಿನ್ನೆಲೆ ಎನ್ಟಿಎ ಮುಖ್ಯಸ್ಥರನ್ನು ಶನಿವಾರ(ಜೂ.22) ವಜಾಗೊಳಿಸಿತ್ತು. ಅಷ್ಟೆ ಅಲ್ಲದೇ ಇಂದು(ಜೂ.23) ನಡೆಯಬೇಕಿದ್ದ ನೀಟ್ ಪಿಜಿ ಪ್ರವೇಶ ಪರೀಕ್ಷೆಯನ್ನು ಸಹ ಮುಂಡೂಡಿದೆ.
ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಅಕ್ರಮ ಹಾಗೂ ವಂಚನೆಗಳು ನಡೆದಿರುವ ಆರೋಪಗಳು ಕೇಳಿಬರುತ್ತಿವೆ. ಈ ಬಗ್ಗೆ ಈಗಾಗಲೇ ಬಿಹಾರ್ ಹಾಗೂ ಗುಜರಾತ್ ರಾಜ್ಯಗಳಲ್ಲಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಯುತ್ತಿದ್ದು, ಬಿಹಾರದ ಆರೋಪಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯ ತಪ್ಪೊಪ್ಪೊಕೊಂಡಿದ್ದಾರೆ. ಹೀಗಾಗಿ ಪರೀಕ್ಷೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ ಯುಜಿಸಿ-ನೀಟ್ ಪ್ರಕರಣದ ಸಮಗ್ರ ತನಿಖೆ ಮಾಡಲು ಸಿಬಿಐಗೆ ವಹಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ ತಿಳಿಸಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…