ನವದೆಹಲಿ: ಯುಜಿ-ನೀಟ್ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದೆ.
ಪರೀಕ್ಷೆಯಲ್ಲಿನ ಪ್ರಕರಣದ ತನಿಖೆಯ ಭಾಗವಾಗಿ ಭ್ರಷ್ಟಚಾರ ಹಾಗೂ ಯುಜಿಸಿ-ಎನ್ಇಟಿ ಪರೀಕ್ಷೆ ರದ್ದತಿಯ ಹಿನ್ನೆಲೆ ಎನ್ಟಿಎ ಮುಖ್ಯಸ್ಥರನ್ನು ಶನಿವಾರ(ಜೂ.22) ವಜಾಗೊಳಿಸಿತ್ತು. ಅಷ್ಟೆ ಅಲ್ಲದೇ ಇಂದು(ಜೂ.23) ನಡೆಯಬೇಕಿದ್ದ ನೀಟ್ ಪಿಜಿ ಪ್ರವೇಶ ಪರೀಕ್ಷೆಯನ್ನು ಸಹ ಮುಂಡೂಡಿದೆ.
ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಅಕ್ರಮ ಹಾಗೂ ವಂಚನೆಗಳು ನಡೆದಿರುವ ಆರೋಪಗಳು ಕೇಳಿಬರುತ್ತಿವೆ. ಈ ಬಗ್ಗೆ ಈಗಾಗಲೇ ಬಿಹಾರ್ ಹಾಗೂ ಗುಜರಾತ್ ರಾಜ್ಯಗಳಲ್ಲಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಯುತ್ತಿದ್ದು, ಬಿಹಾರದ ಆರೋಪಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯ ತಪ್ಪೊಪ್ಪೊಕೊಂಡಿದ್ದಾರೆ. ಹೀಗಾಗಿ ಪರೀಕ್ಷೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ ಯುಜಿಸಿ-ನೀಟ್ ಪ್ರಕರಣದ ಸಮಗ್ರ ತನಿಖೆ ಮಾಡಲು ಸಿಬಿಐಗೆ ವಹಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ ತಿಳಿಸಿದೆ.
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…