ನವದೆಹಲಿ: ಯುಜಿ-ನೀಟ್ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದೆ.
ಪರೀಕ್ಷೆಯಲ್ಲಿನ ಪ್ರಕರಣದ ತನಿಖೆಯ ಭಾಗವಾಗಿ ಭ್ರಷ್ಟಚಾರ ಹಾಗೂ ಯುಜಿಸಿ-ಎನ್ಇಟಿ ಪರೀಕ್ಷೆ ರದ್ದತಿಯ ಹಿನ್ನೆಲೆ ಎನ್ಟಿಎ ಮುಖ್ಯಸ್ಥರನ್ನು ಶನಿವಾರ(ಜೂ.22) ವಜಾಗೊಳಿಸಿತ್ತು. ಅಷ್ಟೆ ಅಲ್ಲದೇ ಇಂದು(ಜೂ.23) ನಡೆಯಬೇಕಿದ್ದ ನೀಟ್ ಪಿಜಿ ಪ್ರವೇಶ ಪರೀಕ್ಷೆಯನ್ನು ಸಹ ಮುಂಡೂಡಿದೆ.
ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಅಕ್ರಮ ಹಾಗೂ ವಂಚನೆಗಳು ನಡೆದಿರುವ ಆರೋಪಗಳು ಕೇಳಿಬರುತ್ತಿವೆ. ಈ ಬಗ್ಗೆ ಈಗಾಗಲೇ ಬಿಹಾರ್ ಹಾಗೂ ಗುಜರಾತ್ ರಾಜ್ಯಗಳಲ್ಲಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಯುತ್ತಿದ್ದು, ಬಿಹಾರದ ಆರೋಪಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯ ತಪ್ಪೊಪ್ಪೊಕೊಂಡಿದ್ದಾರೆ. ಹೀಗಾಗಿ ಪರೀಕ್ಷೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ ಯುಜಿಸಿ-ನೀಟ್ ಪ್ರಕರಣದ ಸಮಗ್ರ ತನಿಖೆ ಮಾಡಲು ಸಿಬಿಐಗೆ ವಹಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ ತಿಳಿಸಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…