ನವದೆಹಲಿ: ನೀಟ್-ಯುಜಿ ಪರೀಕ್ಷಾ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಗುಜರಾತ್ನ ಗೋಧ್ರಾದಲ್ಲಿರುವ ಜಯಬಲರಾಮ್ ಶಾಲೆಯ ಮುಖ್ಯಸ್ಥ ದೀಕ್ಷಿತ್ ಪಟೇಲ್ ಎಂಬುವರನ್ನು ಬಂಧಿಸಿದೆ.
ಈ ಮೂಲಕ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಆರಕ್ಕೆ ಏರಿದೆ. ದೀಕ್ಷಿತ್ ಪಟೇಲ್ ಪಂಚಮಹಲ್ ಜಿಲ್ಲೆಯ ಗೋಧ್ರಾ ಬಳಿ ಇರುವ ಜೈ ಬಲರಾಮ್ ಶಾಲೆಯ ಮಾಲೀಕರಾಗಿದ್ದಾರೆ. ಮೇ 5 ರಂದು ನಡೆದ ನೀಟ್-ಯುಜಿ ಪರೀಕ್ಷೆಗೆ ನಿಗದಿಯಾಗಿದ್ದ ಕೇಂದ್ರಗಳ ಪೈಕಿ ಜಯ ಬಲರಾಮ್ ಶಾಲೆಯೂ ಒಂದಾಗಿತ್ತು.
ಪಟೇಲ್ ಅವರನ್ನು ಅವರ ನಿವಾಸದಿಂದ ಬಂಧಿಸಲಾಯಿತು. ಆ ಬಳಿಕ ಅವರನ್ನು ಅಹಮದಾಬಾದ್ನ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.
ದೀಕ್ಷಿತ್ ಪಟೇಲ್ ಅವರು ನಿಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು 10 ರಿಂದ 27 ಲಕ್ಷದವರೆಗೆ ಪಡೆಯುತ್ತಿದ್ದರು ಎಂಬ ಆರೋಪ ಇದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…