ನವದೆಹಲಿ: ನೀಟ್-ಯುಜಿ ಪರೀಕ್ಷಾ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಗುಜರಾತ್ನ ಗೋಧ್ರಾದಲ್ಲಿರುವ ಜಯಬಲರಾಮ್ ಶಾಲೆಯ ಮುಖ್ಯಸ್ಥ ದೀಕ್ಷಿತ್ ಪಟೇಲ್ ಎಂಬುವರನ್ನು ಬಂಧಿಸಿದೆ.
ಈ ಮೂಲಕ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಆರಕ್ಕೆ ಏರಿದೆ. ದೀಕ್ಷಿತ್ ಪಟೇಲ್ ಪಂಚಮಹಲ್ ಜಿಲ್ಲೆಯ ಗೋಧ್ರಾ ಬಳಿ ಇರುವ ಜೈ ಬಲರಾಮ್ ಶಾಲೆಯ ಮಾಲೀಕರಾಗಿದ್ದಾರೆ. ಮೇ 5 ರಂದು ನಡೆದ ನೀಟ್-ಯುಜಿ ಪರೀಕ್ಷೆಗೆ ನಿಗದಿಯಾಗಿದ್ದ ಕೇಂದ್ರಗಳ ಪೈಕಿ ಜಯ ಬಲರಾಮ್ ಶಾಲೆಯೂ ಒಂದಾಗಿತ್ತು.
ಪಟೇಲ್ ಅವರನ್ನು ಅವರ ನಿವಾಸದಿಂದ ಬಂಧಿಸಲಾಯಿತು. ಆ ಬಳಿಕ ಅವರನ್ನು ಅಹಮದಾಬಾದ್ನ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.
ದೀಕ್ಷಿತ್ ಪಟೇಲ್ ಅವರು ನಿಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು 10 ರಿಂದ 27 ಲಕ್ಷದವರೆಗೆ ಪಡೆಯುತ್ತಿದ್ದರು ಎಂಬ ಆರೋಪ ಇದೆ.
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…
ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…
ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…