ದೇಶ- ವಿದೇಶ

ಭೌತಿಕ ರೂಪದಲ್ಲೇ ನೀಟ್‌ ಯುಜಿ ಪರೀಕ್ಷೆ: NTA ಘೋಷಣೆ

ಹೊಸದಿಲ್ಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ಭೌತಿಕ ರೂಪ(ಆಫ್‌ಲೈನ್)ದಲ್ಲೇ ಇರಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಘೋಷಿಸಿದೆ.

ಎನ್‌ಟಿಎ ಪರೀಕ್ಷೆಯನ್ನು ಆನ್‌ಲೈನ್‌ ಮೂಲಕ ಮಾಡಬೇಕೆ ಅಥವಾ ಆಫ್‌ಲೈನ್‌ (ಭೌತಿಕ ರೂಪ) ರೂಪದಲ್ಲೇ ಇರಬೇಕೆ ಎನ್ನುವ ವಿಸ್ತೃತ ಚರ್ಚೆಯ ಬಳಿಕ ರಾಷ್ಟ್ರೀಯ ವೈದ್ಯಕೀಯ ಆಯೋಗವು ನೀಟ್‌ ಯುಜಿ ಪರೀಕ್ಷೆಯನ್ನು ಒಎಮ್‌ಆರ್‌ ಶೀಟ್‌ ಭರ್ತಿ ಮಾಡು ಮೂಲಕ ಆಫ್‌ಲೈನ್‌ನಲ್ಲೇ ನಡೆಸಲು ಎನ್‌ಟಿಎ ನಿರ್ಧರಿಸಿದೆ.

ಪರೀಕ್ಷೆಯು ಒಂದೇ ದಿನ ಪಾಳಿಯ ಪ್ರಾಕಾರ ನಡೆಯಲಿದೆ ಎಂದು ಅದು ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

49 mins ago

ಓದುಗರ ಪತ್ರ: ಡಾಂಬರು ಕಾಣದ ಕಾಳಿಹುಂಡಿ ರಸ್ತೆ

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…

52 mins ago

ಓದುಗರ ಪತ್ರ: ಬಿರು ಬೇಸಿಗೆಯಲ್ಲಿ ಇರಲಿ ಎಚ್ಚರ

ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…

56 mins ago

ಜಾ.ದಳ ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ಮುಖಂಡರ ಪೈಪೋಟಿ

ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…

1 hour ago

ಎಲ್ಲೆಂದರಲ್ಲಿ ಕಸ ಸುರಿದರೆ ಬೀಳಲಿದೆ ದಂಡ!

ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…

1 hour ago

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…

2 hours ago