ನವದೆಹಲಿ: ನೀಟ್-ಯುಜಿ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯುಂಟಾಗಿರುವುದರಿಂದ ಪರೀಕ್ಷೆಯನ್ನು ಹೊಸದಾಗಿ ನಡೆಸುವುದಾದರೆ ಸಂಪೂರ್ಣ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಮುಗಿಸಿ ಎಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಸುಪ್ರೀಂಕೋರ್ಟ್ನಲ್ಲಿಂದು ಮುಖ್ಯವಾಗಿ ನೀಟ್-ಯುಜಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಪಟ್ಟ ಅರ್ಜಿಗಳನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು, ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಇದಕ್ಕಾಗಿ ಕಾಯುತ್ತಿದ್ದಾರೆ. ಈ ಬಗ್ಗೆ ಕೂಲಂಕುಶವಾಗಿ ವಿಚಾರಣೆ ನಡೆಸೋಣ ಎಂದರು.
ಅಕ್ರಮ ಸಂಬಂಧ 400 ಕ್ಕೂ ಹೆಚ್ಚು ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನೀಟ್-ಯುಜಿ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯುಂಟಾಗಿರುವುದರಿಂದ ಪರೀಕ್ಷೆಯನ್ನು ಹೊಸದಾಗಿ ನಡೆಸುವುದಾದರೆ ಸಂಪೂರ್ಣ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಮುಗಿಸಿ ಎಂದು ಆದೇಶ ಹೊರಡಿಸಿದೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…