ಕಠ್ಮಂಡು: ನೇಪಾಳದ ಕಠ್ಮುಂಡುವಿನಲ್ಲಿ ಶೌರ್ಯ ವಿಮಾನವೊಂದು ಟೇಕಾಫ್ ಆಗುವ ವೇಳೆಯೇ ಪತನವಾಗಿದ್ದು, 19 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ನೇಪಾಳದ ಕಠ್ಮುಂಡುವಿನಲ್ಲಿ ಟೇಕ್ ಆಫ್ ಆಗುವ ವೇಳೆಯೇ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಮಾಹಿತಿ ಪ್ರಕಾರ ಸೂರ್ಯ ಏರ್ಲೈನ್ಸ್ ವಿಮಾನವು ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಖರಾಗೆ ಹಾರುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ವಿಮಾನದಲ್ಲಿ ಸಾಮಾನ್ಯ ಪ್ರಯಾಣಿಕರು ಇರಲಿಲ್ಲ. ಆದರೆ ತಾಂತ್ರಿಕ ತಂಡದ 19 ಸದಸ್ಯರು ಇದ್ದರು. 19 ಮಂದಿಯೂ ಸಜೀವ ದಹನವಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.
ವಿಮಾನ ಪತನದ ನಂತರ ಹೊಗೆ ಬಂದಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಧಿಕಾರಿಗಳು ಹರಸಾಹಸ ಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…