ಟೆಹರಾನ್: ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್ ಪ್ರಧಾನಿಯೇ ನೇರ ಕಾರಣ ಎಂದು ಹೊಸ ಬಾಂಬ್ ಸಿಡಿಸಿದೆ.
ಈ ಕುರಿತು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಆರಾಘ್ವಿ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅಮೇರಿಕಾ-ಇರಾನ್ ಮಾತುಕತೆಗಳ ಮಧ್ಯೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೇರಿಕಾ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ಗೆ ಫೋನ್ ಕಾಲ್ ಮಾಡಿದ್ದರು. ಆ ಫೋನ್ ಕಾಲ್ ಬಳಿಕ ಮಾತುಕತೆ ಎಲ್ಲಾ ಹಳಿತಪ್ಪಿತು. ಅಮೇರಿಕಾ ಬಿಕ್ಕಟ್ಟಿನಲ್ಲಿ ಕಾಣುತ್ತಿದ್ದ ಪ್ರಗತಿಯನ್ನು ಹಾಳುಮಾಡಿತು ಎಂದು ಕಿಡಿಕಾರಿದ್ದಾರೆ.
ಇರಾನ್ ತನ್ನ ರಾಷ್ಟ್ರದ ಹಿತಾಸಕ್ತಿ ಮತ್ತು ಸಾರ್ವಭೌಮತ್ವವನ್ನು ಕಾಪಾಡಲು ಸಿದ್ಧ ಮತ್ತು ಬದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…