ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಪಾಳಯದಲ್ಲಿ ಸಿಎಂ ಯಾರು ಆಗುತ್ತಾರೆಂಬ ಚರ್ಚೆಯಾಗಿದ್ದು, ಅದಕ್ಕೆಲ್ಲಾ ಫೆ.20ರಂದು ತೆರೆ ಬೀಳಲಿದೆ.
ಹೌದು, ವಿಧಾನಸಭೆ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಆಯ್ಕೆ ಕಸರತ್ತು ಶುರುವಾಗಿದೆ. ಅದಕ್ಕೆ ಪೂರಕವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸದಿಂದ ವಾಪಸ್ ಆದ ಬೆನ್ನಲ್ಲೇ ಸಿಎಂ ಸೇರಿದಂತೆ ಇತರೆ ಸಚಿವ ಸಂಪುಟ ರಚನೆ ಬಗ್ಗೆ ಸಭೆ ನಡೆದಿದೆ.
ಇನ್ನು ಪಕ್ಷದ ಶಾಸಕಾಂಗ ಸಭೆಯ ಬಳಿಕ ಫೆಬ್ರವರಿ.19ರಂದು ದೆಹಲಿ ಸಿಎಂ ಯಾರೆಂದು ಘೋಷಿಸುವ ಸಾಧ್ಯತೆಯಿದ್ದು, ಫೆಬ್ರವರಿ.20 ರಂದು ರಾಮಲೀಲಾ ಮೈದಾನದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಅಂದೇ ದೆಹಲಿಯ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…