ಸಿಂಗಾಪುರ: ಸಿಂಗಾಪುರದಲ್ಲಿ ಕೋವಿಡ್-19 ಹೊಸ ಅಲೆ ಕಾಣಿಸಿಕೊಂಡಿದ್ದು, ಒಂದೇ ವಾರದಲ್ಲಿ 25900 ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ಎಲ್ಲರೂ ತಪ್ಪದೇ ಮಾಸ್ಕ್ ಧರಿಸುವಂತೆ ಶನಿವಾರ(ಮೇ.18) ಆರೋಗ್ಯ ಸಚಿವ ಓಂಗ್ ಯೇ ಕುಂಗ್ ಜನಸಾಮಾನ್ಯರಿಗೆ ಸಲಹೆ ನೀಡಿದ್ದಾರೆ.
ದೇಶದಲ್ಲಿ ಕೋವಿಡ್ ಸೋಂಕಿನ ಅಲೆ ಆರಂಭಿಕ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಅಂದರೆ ಜೂನ್ ಅಂತ್ಯದ ವೇಳೆಗೆ ಗರಿಷ್ಟ ಮಟ್ಟ ತಲುಪಲಿದೆ ಎಂದು ಆರೋಗ್ಯ ಸಚಿವರು ಎಚ್ಚರಿಕೆ ನೀಡಿದ್ದಾರೆ.
ಮೇ 5 ರಿಂದ ೧೧ ರವರೆಗೆ 25900 ಕೋವಿಡ್ ಪ್ರಕರಣ ದಾಖಲಾಗಿದೆ. ಆಸ್ಪತ್ರೆಗೆ ದಾಖಲಾಗವು ದೈನಂದಿನ ಸರಾಸರಿ ೨೫೦ ದಾಟಿದೆ. ಜನತೆ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಆಸ್ಪತ್ರೆಗಲ್ಲಿ ಈಗಾಗಲೇ ಬೆಡ್ಗಳ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜನತೆ ಮುನ್ನೆಚ್ಚರಿಕೆ ಕ್ರಮಗಳನ್ನು ಸೂಚಿಸಬೇಕಿದೆ ಎಂದು ಸಿಂಗಪುರ ಸರ್ಕಾರ ಸಲಹೆ ನೀಡಿದೆ.
ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ…
ಮೈಸೂರು: ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು…
ಮೈಸೂರು: ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ…
ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಒತ್ತಾಯಿಸಿದ್ದಾರೆ. ಈ ಕುರಿತು…
ಹಾಸನ: ಇರಾನ್ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ…
ನವದೆಹಲಿ: ಇರಾನ್ ಮೇಲೆ ಇಸ್ರೇಲ್-ಅಮೇರಿಕಾ ದಾಳಿತ ನಂತರ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ…