ನವದೆಹಲಿ: 2024ರ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿ ಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು, ಅದನ್ನು ನಾನು ತಿರಸ್ಕಾರ ಮಾಡಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಈ ಬಗ್ಗೆ ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಂದು ನಡೆದ ಘಟನೆ ನನಗೆ ಈಗಲೂ ನೆನಪಿದೆ. ಅವರ ಹೆಸರನ್ನು ನಾನು ಬಹಿರಂಗಪಡಿಸಲ್ಲ. ದೇಶದ ಪ್ರಧಾನಿಯಾಗುವುದು ನನ್ನ ಗುರಿಯಲ್ಲ. ಅಂತಹ ಮಹತ್ವಾಕಾಂಕ್ಷೆಯನ್ನು ನಾನು ಹೊಂದಿಲ್ಲ ಎಂದು ಖಡಕ್ ಆಗಿ ಹೇಳಿದರು.
ನಾನು ನನ್ನ ನಂಬಿಕೆಗಳಿಗೆ ಮತ್ತು ಸಂಘಟನೆಗೆ ನಿಷ್ಠನಾಗಿದ್ದೇನೆ. ಯಾವುದೇ ಹುದ್ದೆಗಾಗಿ ನನ್ನ ತತ್ವಗಳಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಈ ಮೂಲಕ ಮೋದಿ ನಂತರ ಪ್ರಧಾನಿಯಾಗಲು ನಿತಿನ್ ಗಡ್ಕರಿ 3ನೇ ಸ್ಥಾನದಲ್ಲಿದ್ದಾರೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿತ್ತು. ಇದೆಕ್ಕೆಲ್ಲಾ ನಿತಿನ್ ಗಡ್ಕರಿ ಅಂತ್ಯ ಹಾಡಿದ್ದಾರೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…