ಪಾಟ್ನಾ: ಬಿಹಾರದ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳಿನಲ್ಲೇ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಈ ಮೂಲಕ ಪಾಟ್ನಾದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅವರ ನಂತರ ರಾಝ್ಯದ ಅತ್ಯುನ್ನತ ಮುಖ್ಯಮಂತ್ರಿ ಹುದ್ದೆಯನ್ನು ಯಾರು ಅಲಂಕರಿಸಲಿದ್ದಾರೆ ಎಂಬ ಕುತೂಹಲ ತೀವ್ರಗೊಂಡಿದೆ.
ಕೇಂದ್ರ ಸಚಿವ ಅಮಿತ್ ಶಾ, ಡಿಸಿಎಂ ಸಾಮ್ರಾಟ್ ಚೌಧರಿ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಇತರ ಅಭ್ಯರ್ಥಿಯೊಂದಿಗೆ ಆಗಮಿಸಿದ ನಿತೀಶ್ ಕುಮಾರ್, ರಾಜ್ಯ ವಿಧಾನಸಭೆಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.
ನವೆಂಬರ್.20, 2025ರಂದು ಭರ್ಜರಿ ಜಯದ ಬಳಿಕವಷೇ ಸಿಎಂ ಆಗಿದ್ದ ನತೀಶ್ ಅವರ ಈ ಹಠಾತ್ ನಡೆ ಬಿಹಾರದ ರಾಜಕೀಯ ಸಮೀಕರಣವನ್ನು ಬದಲಿಸುವ ಮುನ್ಸೂಚನೆ ನೀಡಿದೆ.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…