ಪಾಟ್ನಾ: ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಹಾಗೂ ಡಿಸಿಎಂ ಆಗಿ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಅವರಿಂದು ಪ್ರಮಾಣವಚನ ಸ್ವೀಕಾರ ಮಾಡಿದರು.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಜಯ ಸಾಧಿಸಿದ ನಂತರ ನಿತೀಶ್ ಕುಮಾರ್ ಅವರು ಇಂದು ಬೆಳಿಗ್ಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಎನ್ಡಿಎ ನೇತೃತ್ವದಲ್ಲಿ ನಿತೀಶ್ ಕುಮಾರ್ ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಹೊಸ ಸರ್ಕಾರ ರಚನೆ ಆಗುತ್ತಿದೆ.
ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು, ೧೦ನೇ ಬಾರಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಘಟಾನುಘಟಿ ನಾಯಕರು ಭಾಗಿಯಾಗಿದ್ದರು.
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…