ನವದೆಹಲಿ: ಪಾಕ್ನಿಂದ ಪರಮಾಣು ಬೆದರಿಕೆ ಇಲ್ಲ ಹಾಗೂ ಅಮೇರಿಕಾ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ ನೀಡಿದ್ದಾರೆ.
ಆಪರೇಷನ್ ಸಿಂಧೂರ ಹಾಗೂ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಕುರಿತು ಮಾತನಾಡಿದ ವಿಕ್ರಮ್ ಮಿಶ್ರಿ ಅವರು, ಸೇನಾ ಕಾರ್ಯಾಚರಣೆ ನಿಲ್ಲಿಸುವ ನಿರ್ಧಾರವನ್ನು ದ್ವಿಪಕ್ಷೀಯ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ ಎಂದರು. ಇದರ ಜೊತೆಗೆ ಪಾಕ್ನಿಂದ ಪರಮಾಣು ಬಾಂಬ್ ಬೆದರಿಕೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಕದನ ವಿರಾಮಕ್ಕೆ ಅಮೇರಿಕಾ ಯಾವುದೇ ಮಧ್ಯಸ್ಥಿಕೆ ವಹಿಸಿಲ್ಲ. ಅಮೇರಿಕಾ ಅಧ್ಯಕ್ಷರು ನಮ್ಮ ಅನುಮತಿ ಪಡೆದಿಲ್ಲ ಎಂದು ವ್ಯಂಗ್ಯವಾಡಿದರು.
ಇನ್ನು ಭಾರತದ ವಿರುದ್ಧ ಟರ್ಕಿಯ ಪ್ರತಿಕೂಲ ನಿಲುವಿನ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಆ ದೇಶವು ಸಾಂಪ್ರದಾಯಿಕವಾಗಿ ಭಾರತದ ಬೆಂಬಲಿಗನಲ್ಲ ಎಂದು ಹೇಳಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…