ದೇಶ- ವಿದೇಶ

ಭೌತಶಾಸ್ತ್ರದಲ್ಲಿ 3 ವಿಜ್ಞಾನಿಗಳಿಗೆ ಒಲಿದ ನೊಬೆಲ್‌

ಹೊಸದಿಲ್ಲಿ : 2025 ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಮೂವರು ವಿಜ್ಞಾನಿಗಳಿಗೆ ಘೋಷಿಸಲಾಗಿದೆ.

“ವಿದ್ಯುತ್ ಸರ್ಕ್ಯೂಟ್‌ನಲ್ಲಿ ಮ್ಯಾಕ್ರೋಸ್ಕೋಪಿಕ್ ಕ್ವಾಂಟಮ್ ಮೆಕ್ಯಾನಿಕಲ್ ಟನೆಲಿಂಗ್ ಮತ್ತು ಎನರ್ಜಿ ಕ್ವಾಂಟೈಸೇಷನ್ ಆವಿಷ್ಕಾರಕ್ಕಾಗಿ” ಜಾನ್ ಕ್ಲಾರ್ಕ್, ಮೈಕೆಲ್ ಹೆಚ್. ಡೆವೊರೆಟ್ ಮತ್ತು ಜಾನ್ ಎಂ. ಮಾರ್ಟಿನಿಸ್ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ:-ಮಾಜಿ ಪ್ರಧಾನ ದೇವೇಗೌಡ ಆಸ್ಪತ್ರೆಗೆ ದಾಖಲು

ಬಹುಮಾನದ ಸ್ಥಾಪಕ ಆಲ್ಫ್ರೆಡ್ ನೊಬೆಲ್ ಅವರ ಮರಣದ ವಾರ್ಷಿಕೋತ್ಸವವಾದ ಡಿಸೆಂಬರ್ 10 ರಂದು ನಡೆಯುವ ಸಮಾರಂಭದಲ್ಲಿ ಬಹುಮಾನವನ್ನು ನೀಡಲಾಗುತ್ತದೆ. 1901 ಮತ್ತು 2024 ರ ನಡುವೆ ಭೌತಶಾಸ್ತ್ರದಲ್ಲಿನ ಅನ್ವೇಷಣೆಗಳಿಗಾಗಿ 118 ನೊಬೆಲ್ ಪಶಸ್ತಿಗಳನ್ನು ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

9 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

10 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

11 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

11 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

12 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

19 hours ago