ಜೈಪುರ: ಕಣ ಕಣದಲ್ಲೂ ಕೇಸರಿ ಎಂದ ಮೂವರು ಬಾಲಿವುಡ್ ಸ್ಟಾರ್ ನಟರಿಗೆ ಜೈಪುರ ಜಿಲ್ಲಾ ಗ್ರಾಹಕರ ಆಯೋಗ ಸಂಖ್ಯೆ-2 ನೋಟಿಸ್ ಜಾರಿ ಮಾಡಿದೆ.
ಈ ಮೂಲಕ ಗುಟ್ಕಾ ಜಾಹೀರಾತು ನೀಡುತ್ತಿದ್ದ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ಗೆ ತೀವ್ರ ಸಂಕಷ್ಟ ಎದುರಾಗಿದೆ.
ಈ ಮೂವರು ನಟರ ಜೊತೆಗೆ ಗುಟ್ಕಾ ತಯಾರಿಕಾ ಕಂಪನಿಗೂ ಕೂಡ ನೋಟಿಸ್ ನೀಡಿದ್ದು, ಎಲ್ಲರೂ ಇದೇ ಮಾರ್ಚ್.19ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಮೂವರು ಬಾಲಿವುಡ್ ನಟರು ಗುಟ್ಕಾ ಬ್ರ್ಯಾಂಡ್ ಪ್ರಚಾರ ಮಾಡುತ್ತಿದ್ದು, ಗ್ರಾಹಕರನ್ನು ಖರೀದಿಸುವಂತೆ ಆಕರ್ಷಿಸುತ್ತಿದ್ದಾರೆ.
ಗುಟ್ಕಾ ಉತ್ಪನ್ನವು ಆರೋಗ್ಯಕ್ಕೆ ಹಾನಿಕಾರಕವಾಗಿದ್ದರೂ ಅದರಲ್ಲಿ ಕೇಸರಿ ಇದೆ ಎಂದು ದಾರಿ ತಪ್ಪಿಸುತ್ತಿದ್ದಾರೆ ಎಂದು ಜೈಪುರ ನಿವಾಸಿ ಯೋಗೇಂದ್ರ ಸಿಂಗ್ ಬಡಿಯಾಲ್ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ನೀಡಿದ್ದು, ದೂರಿನ ಅನ್ವಯ ನೋಟಿಸ್ ಜಾರಿ ಮಾಡಲಾಗಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…