ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡಬೇಕಾದ 960 ಕೋಟಿ ಅನುದಾನ ಬಾಕಿ ಉಳಿಸಿಕೊಂಡಿದೆ.
ಕೇಂದ್ರದಿಂದ ಬಿಡುಗಡೆಯಾದ ಅನುದಾನದಲ್ಲಿ ಶೇ 75ರಷ್ಟು ವೆಚ್ಚವಾದ ಬಳಿಕ ರಾಜ್ಯ ಸರ್ಕಾರ ಕೇಂಧ್ರಕ್ಕೆ ಹಣ ಬಳಕೆ ಪ್ರಮಾಣಪತ್ರ ಸಲ್ಲಿಸುತ್ತದೆ. 960ಕೋಟಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಿದ್ದರೂ ಅನುದಾನ ಬಿಡುಗಡೆ ಯಾಗಿಲ್ಲ. ಶೀಘ್ರ ಅನುದಾನ ಬಿಡಿಗಡೆ ಮಾಡುವಂತೆ ಒತ್ತಾಯಿಸಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ಇಲಾಖೆಯು ಕೇಂದ್ರಕ್ಕೆ ಪತ್ರ ಬರೆದಿದೆ.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಕಾರ್ಮಿಕರಿಗೆ ಕೂಲಿ ನೀಡಲು 11,553 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಕೇಂದ್ರ ಸರ್ಕಾರವು 4,987 ಕೋಟಿ ಹಾಗೂ ರಾಜ್ಯ ಸರ್ಕರವು 1,311 ಕೋಟಿ ಭರಿಸಿವೆ.
2022-23 ರಲ್ಲಿ 12.57 ಕೋಟಿ ಹಾಗೂ 2023-24 ರಲ್ಲಿ 13.84 ಕೋಟಿ ಮಾನವ ಕೂಲಿ ದಿನಗಳನ್ನು ಸೃಜಿಸಲಾಗಿತ್ತು. ಈ ಸಾಲಿನಲ್ಲಿ 11.68 ಕೋಟಿ ಕೂಲಿ ದಿನಗಳನ್ನು ಸೃಜಿಸಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…