ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡಬೇಕಾದ 960 ಕೋಟಿ ಅನುದಾನ ಬಾಕಿ ಉಳಿಸಿಕೊಂಡಿದೆ.
ಕೇಂದ್ರದಿಂದ ಬಿಡುಗಡೆಯಾದ ಅನುದಾನದಲ್ಲಿ ಶೇ 75ರಷ್ಟು ವೆಚ್ಚವಾದ ಬಳಿಕ ರಾಜ್ಯ ಸರ್ಕಾರ ಕೇಂಧ್ರಕ್ಕೆ ಹಣ ಬಳಕೆ ಪ್ರಮಾಣಪತ್ರ ಸಲ್ಲಿಸುತ್ತದೆ. 960ಕೋಟಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಿದ್ದರೂ ಅನುದಾನ ಬಿಡುಗಡೆ ಯಾಗಿಲ್ಲ. ಶೀಘ್ರ ಅನುದಾನ ಬಿಡಿಗಡೆ ಮಾಡುವಂತೆ ಒತ್ತಾಯಿಸಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ಇಲಾಖೆಯು ಕೇಂದ್ರಕ್ಕೆ ಪತ್ರ ಬರೆದಿದೆ.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಕಾರ್ಮಿಕರಿಗೆ ಕೂಲಿ ನೀಡಲು 11,553 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಕೇಂದ್ರ ಸರ್ಕಾರವು 4,987 ಕೋಟಿ ಹಾಗೂ ರಾಜ್ಯ ಸರ್ಕರವು 1,311 ಕೋಟಿ ಭರಿಸಿವೆ.
2022-23 ರಲ್ಲಿ 12.57 ಕೋಟಿ ಹಾಗೂ 2023-24 ರಲ್ಲಿ 13.84 ಕೋಟಿ ಮಾನವ ಕೂಲಿ ದಿನಗಳನ್ನು ಸೃಜಿಸಲಾಗಿತ್ತು. ಈ ಸಾಲಿನಲ್ಲಿ 11.68 ಕೋಟಿ ಕೂಲಿ ದಿನಗಳನ್ನು ಸೃಜಿಸಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…