ಮುಂಬೈ: ಪೋಖ್ರಾನ್-1 ಹಾಗೂ ಪೋಖ್ರಾನ್-2 ಪರಮಾಣು ಪರೀಕ್ಷೆಯ ಪ್ರಮುಖ ರೂವಾರಿ ಪರಮಾಣು ವಿಜ್ಞಾನಿ ಹಾಗೂ ಕ್ರಿಸ್ಟಲೋಗ್ರಫರ್ ಡಾ. ರಾಜಗೋಪಾಲ ಚಿದಂಬರಂ (89) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಇವರು 1994-95ರವರೆಗೆ ಅಂತರಾಷ್ಟ್ರೀಯ ಪರಮಾಣು ಇಂಧನ ಏಜೆನ್ಸಿ (IAEA) ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಭಾರತ ಸರ್ಕಾರದ ವೈಜ್ಞಾನಿಕ ಸಲಹೆಗಾರರಾಗಿದ್ದರು.
ಭಾರತದ ಪರಮಾಣು ಶಸ್ತ್ರಾಸ್ತ್ರ ಕಾರ್ಯಕ್ರಮದಲ್ಲಿ ಡಾ.ಚಿದಂಬರಂ ಪ್ರಮುಖ ಪಾತ್ರ ವಹಿಸಿದ್ದರು. 1975ರಲ್ಲಿ ಪೋಖ್ರಾನ್-1 ಪರೀಕ್ಷೆ ಹಾಗೂ 1998ರಲ್ಲಿ ಪೋಖ್ರಾನ್-2 ಪರೀಕ್ಷೆಯ ಸಂಯೋಜಕರಾಗಿದ್ದರು. ಡಾ.ಚಿದಂಬರಂ ಅವರಿಗೆ ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿಗಳು ಲಭಿಸಿವೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…