ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಸನ್ನಿಹಿತ ಪಕ್ಕಾ ಎನ್ನಲಾಗುತ್ತಿದ್ದು, ಈ ಅಧಿವೇಶನದಲ್ಲೇ ಮಸೂದೆ ಮಂಡನೆಗೆ ಪ್ಲಾನ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಈ ಅಧಿವೇಶನದಲ್ಲೇ ಮಂಡಿಸುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿದ್ದು, ಈ ಬಗ್ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಒಂದು ದೇಶ, ಒಂದು ಚುನಾವಣೆ ಕುರಿತ ರಾಮನಾಥ್ ಕೋವಿಂದ್ ಸಮಿತಿಯ ವರದಿಗೆ ಸಂಪುಟ ಈಗಾಗಲೇ ಅನುಮೋದನೆ ನೀಡಿದೆ.
ಈ ಮಸೂದೆಯ ಬಗ್ಗೆ ವಿವರವಾದ ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿಗೆ ಕಳುಹಿಸುವ ಸಾಧ್ಯತೆಗಳಿಗೆ ಎನ್ನಲಾಗಿದೆ.
ಜಂಟಿ ಸಂಸದೀಯ ಸಮಿತಿ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಿದೆ. ಈ ಪ್ರಕ್ರಿಯೆಯಲ್ಲಿ ದೇಶದಾದ್ಯಂತ ಇರುವ ಬುದ್ಧಿಜೀವಿಗಳು, ರಾಜಕೀತ ತಜ್ಞರು ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭಾ ಸ್ಪೀಕರ್ಗಳನು ಚರ್ಚಗೆ ಕರೆಯಲಿದೆ. ಇನ್ನು ಸಾಮಾನ್ಯ ಜನರ ಅಭಿಪ್ರಾಯಗಳನ್ನು ಸಹ ಸಮಿತಿ ಸಂಗ್ರಹಿಸಲಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…